ಸಾಮಾನ್ಯವಾಗಿ ಸಂಸ್ಥೆಗಳು ತಮ್ಮ ಉತ್ಪನ್ನಗಳ ಪ್ರಚಾರಕ್ಕೆ ಮಾಧ್ಯಮಗಳಲ್ಲಿ ಭರ್ಜರಿ ಜಾಹೀರಾತುಗಳನ್ನು ನೀಡುತ್ತಾರೆ. ಕೆಲವೊಮ್ಮೆ ಇದರಲ್ಲಿ ಇರುವುದಕ್ಕಿಂತ ಉತ್ಪ್ರೇಕ್ಷೆ ಹೆಚ್ಚಿರುತ್ತದೆ. ಆದರೆ ಜನ ಸಾಮಾನ್ಯರು ಯಾರು ಇದರ ಬಗ್ಗೆ ಕೋರ್ಟ್ ಮೆಟ್ಟಿಲೇರುವುದು ತೀರಾ ಕಡಿಮೆ.
ಆದರೆ ಅಪರೂಪದ ಪ್ರಕರಣವೊಂದರಲ್ಲಿ ಗ್ರಾಹಕ ನ್ಯಾಯಾಲಯವೊಂದು ಜಾಹೀರಾತಿನಲ್ಲಿ ತೋರಿಸಿದ್ದಕ್ಕಿಂತ ಒಂದೇ ಒಂದು ಬಿಸ್ಕೆಟ್ ಪ್ಯಾಕೆಟ್ನಲ್ಲಿ ಕಡಿಮೆ ಇದ್ದಿದ್ದಕ್ಕೆ ಗ್ರಾಹಕನಿಗೆ ಬರೋಬ್ಬರಿ ಒಂದು ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.
ಚೆನ್ನೈ ಮೂಲದ ಪಿ ದಿಲ್ಲಿಬಾಬು ಎಂಬುವವರು ಬಿಸ್ಕೆಟ್ ಸಂಸ್ಥೆಯ ವಿರುದ್ಧ ಕೋರ್ಟ್ ಮೆಟ್ಟಿಲೇರಿದವರು. ಇವರು ಐಟಿಸಿ ಲಿಮಿಟೆಡ್ಗೆ ಸೇರಿದ ಸನ್ಫಿಸ್ಟ್ ಮಾರಿ ಲೈಟ್ ಬಿಸ್ಕೆಟ್ ಪ್ಯಾಕೇಟೊಂದನ್ನು ಖರೀದಿ ಮಾಡಿದ್ದರು, ತಮ್ಮ ಮನೆ ಸುತ್ತ ವಾಸ ಮಾಡುವ ಬೀದಿ ನಾಯಿಗಳಿಗೆ ತಿನ್ನಿಸುವ ಸಲುವಾಗಿ ಅವರು ಬಿಸ್ಕೆಟ್ ಪ್ಯಾಕೇಟ್ ಖರೀದಿಸಿದ್ದು, ಇದರಲ್ಲಿ 15 ಬಿಸ್ಕೆಟ್ಗಳಿದ್ದವು. ಆದರೆ ಬಿಸ್ಕೆಟ್ ಹೊರಭಾಗದಲ್ಲಿರುವ ಲಕೋಟೆಯಲ್ಲಿ 16 ಬಿಸ್ಕೆಟ್ ಎಂದು ನಮೂದಿಸಲಾಗಿತ್ತು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…