ಧಾರ್ಮಿಕ

ಇದೆ ತಿಂಗಳ 24ನೇ ತಾರೀಖು ಆದಿತ್ಯವಾರದಂದು ಪರಮಹಂಸದಲ್ಲಿ ಬೆಂಗಳೂರು ರಾಮಕೃಷ್ಣ ಮಠದ ಪೂಜ್ಯ ಸ್ವಾಮಿ ಮಂಗಳನಾಥಾನಂದಜೀ ಮಹರಾಜ್ ಅವರ ಉಪಸ್ಥಿತಿಯಲ್ಲಿ ಸಾಯಂಕಾಲ 7 ಗಂಟೆಯಿಂದ 9 ಗಂಟೆಯ ತನಕ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಪರಮಹಂಸ ಕೆದಿಲ

Advertisement
Advertisement
Advertisement

ಆತ್ಮೀಯರೇ, ಇದೇ ಸಪ್ಟೆಂಬರ್ ತಿಂಗಳ 24ನೇ ತಾರೀಖು ಆದಿತ್ಯವಾರದಂದು ನಮ್ಮ ಮನೆ ಪರಮಹಂಸದಲ್ಲಿ ಬೆಂಗಳೂರು ರಾಮಕೃಷ್ಣ ಮಠದ ಪೂಜ್ಯ ಸ್ವಾಮಿ ಮಂಗಳನಾಥಾನಂದಜೀ ಮಹರಾಜ್ ಅವರ ಉಪಸ್ಥಿತಿಯಲ್ಲಿ ಸಾಯಂಕಾಲ 7 ಗಂಟೆಯಿಂದ 9 ಗಂಟೆಯ ತನಕ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.1893ನೇ ಇಸವಿ ಸಪ್ಟೆಂಬರ್ ತಿಂಗಳ 11 ರಿಂದ 27 ತಾರೀಖಿನ ತನಕ ಅಮೆರಿಕದಲ್ಲಿ ನಡೆದ ವಿಶ್ವಧರ್ಮಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಕೊಟ್ಟ ಅದ್ಭುತ ಉಪನ್ಯಾಸಗಳಿಗೆ ಜಗತ್ತಿನ ಮಹಾಮೇಧಾವಿಗಳು,ವಿದ್ವತ್ಪೂರ್ಣ ಗಣ್ಯರೆಲ್ಲ ಮನಸೋತಿದ್ದರು.ಭಾರತದ ಇತಿಹಾಸದಲ್ಲಿ ಈ ಘಟನೆಯು ಅಜರಾಮರವಾಗಿದೆ.ಹಾಗಾಗಿ ಈ ಸಪ್ಟೆಂಬರ್ ತಿಂಗಳ ನಮ್ಮ ‘ಪರಮಹಂಸ’ದ ಸತ್ಸಂಗದಲ್ಲಿ ಚಿಕಾಗೋದಲ್ಲಿ ವಿಶ್ವಪತಾಕೆ ಎಂಬ ವಿಷಯದಲ್ಲಿ ಪೂಜ್ಯ ಸ್ವಾಮೀಜಿಯವರು ಪ್ರವಚನವನ್ನು ಕೊಡುತ್ತಾರೆ.ಈ ಸಂದರ್ಭದಲ್ಲಿ ನಮ್ಮ ಮನೆಯ ಆರ್ಕಿಟೆಕ್ಚರ್ ಕೂಡ ಆಗಿರುವ ಹಾಡುಗಾರ ಈಶ್ವರ ಸಂದೇಶ ಶಾಸ್ತ್ರೀ ನಡೆಸಿಕೊಡುವ ಗಾನಾರ್ಚನೆ ಕಾರ್ಯಕ್ರಮವೂ ನಡೆಯಲಿದೆ. ಶ್ರದ್ಧಾಭಕ್ತಿಯಿಂದ ಭಗವಂತನನ್ನು ನಂಬುವ ಆಸ್ತಿಕ ಭಕ್ತರಾದ ನಿಮಗಿದು ಪ್ರೀತಿಯ ಆಮಂತ್ರಣ. ಸಮಯಕ್ಕೆ ಮೊದಲೇ ಬನ್ನಿ ದಯವಿಟ್ಟು 🙏.ಕಾರ್ಯಕ್ರಮವು ಸರಿಯಾದ ಸಮಯಕ್ಕೆ ಆರಂಭಗೊಂಡು ಸರಿಯಾದ ಸಮಯಕ್ಕೆ ಮುಕ್ತಾಯಗೊಳ್ಳುತ್ತದೆ.

ಶ್ರೀಕೃಷ್ಣ ಉಪಾಧ್ಯಾಯ ಮತ್ತು ಮನೆಯವರು, ಪರಮಹಂಸ-ಕೆದಿಲ

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago