ಪ್ರಮುಖ ಸುದ್ದಿಗಳು

ಮಂಗಳೂರು-ಕೋರ್ ಟೆಕ್ನಾಲಜೀಸ್ ನ ಮೂರನೇ ಶಾಖೆ ಶುಭಾರಂಭ

ಮಂಗಳೂರು : ಕಂಕನಾಡಿಯಲ್ಲಿ ಕೋರ್ ಟೆಕ್ನಾಲಜೀಸ್ ನ ಮೂರನೇ ಶಾಖೆ ಸೆ.9ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಸಂಸ್ಥೆಯ ಮಾಲಕರ ತಂದೆ ಜನಾರ್ಧನ ಗೌಡ, ತಾಯಿ ಕುಸುಮ ದಂಪತಿಗಳು ಉದ್ಘಾಟಿಸಿದರು.

Advertisement
Advertisement
Advertisement

ಶ್ರೀ.ಎಂ ಗಣೇಶ್ ಕಾಮತ್, ಅಧ್ಯಕ್ಷರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಕೆ.ಸಿ.ಸಿ. ಐ) ಇವರು ದೀಪ ಬೆಳಗಿಸಿ ಸಂಸ್ಥೆಯ ಯಶಸ್ಸಿಗೆ ಶುಭ ಹಾರೈಸಿದರು. ಮಂಗಳೂರು ಸಿಟಿ ಕಾರ್ಪೋರೇಷನ್ ನ ಕೌನ್ಸಿಲರ್ ಗಳಾದ ಶ್ರೀಮತಿ ಕಾವ್ಯ ನಟರಾಜ್ ಹಾಗೂ ಶ್ರೀ ಸಂದೀಪ್ ಗರೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಹಾರೈಸಿದರು.

ಶ್ರೀ ಯಸ್ವಿಅನೂಪ್ ಇವರು ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು. ಮಿಥುನ್ ವಿದ್ಯಾಪುರ ಪ್ರಾರ್ಥಿಸಿ, ರವಿಚಂದ್ರ, ಇವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಅನೂಪ್ ಕೆ.ಜೆ ರವರು ನಮ್ಮಲ್ಲಿ ಕೇವಲ 10 ಸಾವಿರದಿಂದ ಡೆಸ್ಕುಟಾಪ್ ಹಾಗೂ 11 ಸಾವಿರದಿಂದ ಲ್ಯಾಪ್ ಟಾಪ್ 1 ವರ್ಷದ ವಾರಂಟಿಯೊಂದಿಗೆ ಲಭ್ಯವಿದೆ ಎಂದು ಗ್ರಾಹಕರ ಸಹಕಾರವನ್ನು ಕೋರಿದರು.ಅನೇಕ ಗಣ್ಯರು ಆಗಮಿಸಿ ಸಂಸ್ಥೆಗೆ ಶುಭಹಾರೈಸಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago