ಮಂಗಳೂರು : ಕಂಕನಾಡಿಯಲ್ಲಿ ಕೋರ್ ಟೆಕ್ನಾಲಜೀಸ್ ನ ಮೂರನೇ ಶಾಖೆ ಸೆ.9ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಸಂಸ್ಥೆಯ ಮಾಲಕರ ತಂದೆ ಜನಾರ್ಧನ ಗೌಡ, ತಾಯಿ ಕುಸುಮ ದಂಪತಿಗಳು ಉದ್ಘಾಟಿಸಿದರು.
ಶ್ರೀ.ಎಂ ಗಣೇಶ್ ಕಾಮತ್, ಅಧ್ಯಕ್ಷರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ (ಕೆ.ಸಿ.ಸಿ. ಐ) ಇವರು ದೀಪ ಬೆಳಗಿಸಿ ಸಂಸ್ಥೆಯ ಯಶಸ್ಸಿಗೆ ಶುಭ ಹಾರೈಸಿದರು. ಮಂಗಳೂರು ಸಿಟಿ ಕಾರ್ಪೋರೇಷನ್ ನ ಕೌನ್ಸಿಲರ್ ಗಳಾದ ಶ್ರೀಮತಿ ಕಾವ್ಯ ನಟರಾಜ್ ಹಾಗೂ ಶ್ರೀ ಸಂದೀಪ್ ಗರೋಡಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸಂಸ್ಥೆಗೆ ಶುಭ ಹಾರೈಸಿದರು.
ಶ್ರೀ ಯಸ್ವಿಅನೂಪ್ ಇವರು ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು. ಮಿಥುನ್ ವಿದ್ಯಾಪುರ ಪ್ರಾರ್ಥಿಸಿ, ರವಿಚಂದ್ರ, ಇವರು ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಮಾಲಕರಾದ ಅನೂಪ್ ಕೆ.ಜೆ ರವರು ನಮ್ಮಲ್ಲಿ ಕೇವಲ 10 ಸಾವಿರದಿಂದ ಡೆಸ್ಕುಟಾಪ್ ಹಾಗೂ 11 ಸಾವಿರದಿಂದ ಲ್ಯಾಪ್ ಟಾಪ್ 1 ವರ್ಷದ ವಾರಂಟಿಯೊಂದಿಗೆ ಲಭ್ಯವಿದೆ ಎಂದು ಗ್ರಾಹಕರ ಸಹಕಾರವನ್ನು ಕೋರಿದರು.ಅನೇಕ ಗಣ್ಯರು ಆಗಮಿಸಿ ಸಂಸ್ಥೆಗೆ ಶುಭಹಾರೈಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…