ನೆರವಿನ ಹಸ್ತ

ಸಹೃದಯಿ ದಾನಿಗಳ ಸಹಾಯ ಹಸ್ತದ ನಿರೀಕ್ಷೆಯಲ್ಲಿ…

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಅಡೆಂಚಿಲಡ್ಕ ನಿವಾಸಿ ನಾರಾಯಣ ಇವರು ಸುಮಾರು 2 ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಸುಮಾರು 4 ಲಕ್ಷ ರೂಪಾಯಿ ವೆಚ್ಚ ತಗುಲಿದ್ದು, ಇವರದ್ದು ತೀರಾ ಬಡ ಕುಟುಂಬವಾಗಿದ್ದು ಮುಂದಿನ ಚಿಕಿತ್ಸೆಗೆ ಹಣದ ಅವಶ್ಯಕತೆ ಇದ್ದು ತೀರಾ ಸಂಕಷ್ಟದಲ್ಲಿರುವ ಇವರ ಕುಟುಂಬ ಸದಕ್ಕೆ ಸಹೃದಯಿ ದಾನಿಗಳ ಆರ್ಥಿಕ ಸಹಾಯದ ನಿರೀಕ್ಷೆಯಲ್ಲಿದ್ದಾರೆ, ದಯಮಾಡಿ ತಮ್ಮ ಕೈಲಾದಷ್ಟು ಆರ್ಥಿಕ ಸಹಾಯವನ್ನು ಅವರ ಕುಟುಂಬಕ್ಕೆ ಮಾಡಬೇಕಾಗಿ ವಿನಮ್ರ ವಿನಂತಿ.

Advertisement
Advertisement
Advertisement

Google Pay- PHN PAY :- 9686222793

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago