ರಾಜ್ಯ

ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್​ನ ಕಿಂಗ್​ಪಿನ್ ಬೆಂಗಳೂರಿನಲ್ಲಿ ಅರೆಸ್ಟ್

ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಕಿಂಗ್​​ಪಿನ್ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾಳೆ. ಮಾಜಿ ಸಚಿವರು, ಉನ್ನತ ಮಟ್ಟದ ಅಧಿಕಾರಿಗಳಿಗೆ ಯುವತಿಯರನ್ನು ಪೂರೈಕೆ ಮಾಡಿ ಬಳಿಕ ಅವರನ್ನು ಹನಿಟ್ರ್ಯಾಪ್​ ಖೆಡ್ಡಾಕ್ಕೆ ಬೀಳಿಸಿ ಲಕ್ಷ ಲಕ್ಷ ಹಣ ದೋಚುತ್ತಿದ್ದ ಆರತಿ ದಯಾಳ್​ ಬೆಂಗಳೂರಿನ ಮಹದೇವಪುರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.

Advertisement
Advertisement
Advertisement

ಬೆಂಗಳೂರು, (ಸೆಪ್ಟೆಂಬರ್ 13): ಮಧ್ಯಪ್ರದೇಶದ(madhya pradesh) ಅತ್ಯಂತ ಹೈ ಪ್ರೊಫೈಲ್ ಹನಿಟ್ರಾಪ್ ಕೇಸ್​ನ(high profile honey trap) ಮಾಸ್ಟರ್ ಮೈಡ್ ಬೆಂಗಳೂರಿನಲ್ಲಿ (Bengaluru) ಸಿಕ್ಕಿಬಿದ್ದಿದ್ದಾಳೆ. ಮಧ್ಯಪ್ರದೇಶದ ಅತಿದೊಡ್ಡ ಹನಿಟ್ರ್ಯಾಪ್ ಹಗರಣದ ಮಾಸ್ಟರ್ ಮೈಡ್ ಆರತಿ ದಯಾಳ್(Aarti Dayal)​ ಅವಳನ್ನ ಬೆಂಗಳೂರಿನ ಮಹದೇವಪುರ ಪೊಲೀಸರು ಬಂಧಿಸಿ ಮಧ್ಯಪ್ರದೇಶದ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. 2019 ರಲ್ಲಿ ಮಧ್ಯಪ್ರದೇಶದಲ್ಲಿ ನಡೆದಿದ್ದ ಬಹುದೊಡ್ಡ ಹೈಪ್ರೋಫೈಲ್​ ಹನಿಟ್ರಾಪ್ ಪ್ರಕರಣದಲ್ಲಿ ಆರತಿ ಜೈಲು ಸೇರಿ 2020 ರಲ್ಲಿ ಹೊರ ಬಂದವಳು ಯಾರಿಗೂ ಸಿಕ್ಕಿರಲಿಲ್ಲ. ಸೋನು, ಸಮಂತಾ, ಆರತಿ ಅಗರ್ವಾಲ್ ಹೀಗೆ ಬೇರೆ ಬೇರೆ ಹೆಸರಿನಲ್ಲಿ ತಲೆಮರಿಸಿಕೊಂಡಿದ್ದಳು. ಅಲ್ಲದೇ ಈ ಹಿಂದೆ ಹೈ ಪ್ರೊಫೈಲ್ ಹನಿಟ್ರಾಪ್ ಮಾಡುತ್ತಿದ್ದವಳು ಈಗ ಕಳ್ಳತನ ದಾರಿ ಹಿಡಿದಿದ್ದಳು.

ಇಂತಹದ್ದೇ ಹನಿಟ್ರ್ಯಾಪ್​ ಪ್ರಕರಣವೊಂದರಲ್ಲಿಇಂದೋರ್‌ ಪುರಸಭೆಯ ಎಂಜಿನಿಯರ್‌ ಹರ್ಬಜನ್‌ ಸಿಂಗ್‌ ಅವರಿಗೆ ಆರತಿ ದಯಾಳ್‌ ಮತ್ತು ಮೋನಿಯಾ ಯಾದವ್‌ ಸೇರಿ 3 ಕೋಟಿ ರೂ. ಹಫ್ತಾ ಬೇಡಿಕೆ ಇಟ್ಟಾಗ ಅವರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ ಈ ಜಾಲದ ಕೃತ್ಯ ಬಯಲಾಗಿತ್ತು.

AddThis Website Tools
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago