ಬಾಲಿವುಡ್ ಸ್ಟಾರ್ ನಟ ಅಮೀರ್ ಖಾನ್, ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದ ಸೋಲಿನ ಬಳಿಕ ನಟನೆಯಿಂದ ಬ್ರೇಕ್ ತೆಗೆದುಕೊಂಡಿರೋ ಬೆನ್ನಲ್ಲೇ ಅಮೀರ್ ಮಗನ ಚೊಚ್ಚಲ ಸಿನಿಮಾ ಬಗ್ಗೆ ಸಖತ್ ಚರ್ಚೆಯಾಗುತ್ತಿದೆ. ಜುನೈದ್ ಖಾನ್ ಮೊದಲ ಸಿನಿಮಾಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಜುನೈದ್ ಮೊದಲ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ಫೈನಲ್ ಆಗಿದ್ದಾರೆ.
ಕಳೆದ 2-3 ವರ್ಷಗಳಿಂದ ಜುನೈದ್ ಖಾನ್ ಲಾಂಚ್ ಬಗ್ಗೆ ಕೇಳಿ ಬರುತ್ತಿದೆ. ಅದರಲ್ಲೂ ಅಮೀರ್ ಖಾನ್ ನಟನೆಯಿಂದ ಬ್ರೇಕ್ ತೆಗೆದುಕೊಂಡ ಬಳಿಕ ಜುನೈದ್ ಸಿನಿಮಾ ಬಗ್ಗೆ ಹೆಚ್ಚೆಚ್ಚು ಟಾಕ್ ಆಗುತ್ತಿದೆ. ಅಮೀರ್ ಪುತ್ರನ ಮೊದಲ ಚಿತ್ರಕ್ಕೆ ಯಶ್ ರಾಜ್ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ.
ಈ ಹಿಂದೆ ಜುನೈದ್ ಖಾನ್ ನಾಯಕಿಯಾಗಿ ಶ್ರೀದೇವಿ- ಭೋನಿ ಕಪೂರ್ ಪುತ್ರಿ ಖುಷಿ ಎನ್ನಲಾಗಿತ್ತು. ಆದರೆ ಈ ಬೇರೆಯದ್ದೇ ಸುದ್ದಿ ಹರಿದಾಡುತ್ತಿದೆ. ಸಾಯಿ ಪಲ್ಲವಿ ಲಿಡಿಂಗ್ ಲೇಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ. ವಿಭಿನ್ನ ಲವ್ ಸ್ಟೋರಿಗೆ ಜುನೈದ್- ಸಾಯಿ ಪಲ್ಲವಿ ಜೋಡಿಯಾಗಿ ಬರುತ್ತಿದ್ದು, ಸುನೀಲ್ ಪಾಂಡೆ ನಿರ್ದೇಶನ ಮಾಡುತ್ತಿದ್ದಾರೆ. ಆದರೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.
ಜುನೈದ್ ಖಾನ್ಗೆ ರಂಗಭೂಮಿಯಲ್ಲಿ ನಟಿಸಿದ ಅನುಭವಿದೆ. ಸಾಕಷ್ಟು ನಾಟಕ ಪ್ರದರ್ಶನಗಳನ್ನ ಅವರು ನೀಡಿದ್ದಾರೆ. ‘ಪಿಕೆ’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ಅನುಭವವಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…