ಬೆಂಗಳೂರು, (ಸೆಪ್ಟೆಂಬರ್ 15): ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5 ಕೋಟಿ ರೂ. ಅಲ್ಲ 3 ಕೋಟಿ ರೂ. ಪಡೆದಿರುವ ಬಗ್ಗೆ ಚೈತ್ರಾ ಕುಂದಾಪುರ ಮತ್ತು ಆಕೆಯ ಗ್ಯಾಂಗ್ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ ಹಣ ಪಡೆದಿರುವುದಾಗಿ ವಂಚನೆ ಪ್ರಕರಣದ ಏಳನೇ ಆರೋಪಿ ಶ್ರೀಕಾಂತ್ ಒಪ್ಪಿಕೊಂಡಿದ್ದಾನೆ. ಗೋವಿಂದ್ ಬಾಬು ಅವರಿಂದ ನಾನೇ ಹಣ ಪಡೆದುಕೊಂಡು ಬಂದು ಚೈತ್ರಾ ಕುಂದಾಪುರ, ಗಗನ್ಗೆ ನೀಡಿದ್ದೇನೆ ಎಂದು ಸತ್ಯ ಒಪ್ಪಿಕೊಂಡಿದ್ದಾನೆ. ಆದ್ರೆ, ಆರೋಪಿಗಳು ಈಗ ಆ ಹಣ ಎಲ್ಲಿದೆಯೋ ಗೊತ್ತಿಲ್ಲ ಎನ್ನುತ್ತಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…