ಕಾಲು ಕಳೆದುಕೊಂಡ ರಾಜೇಶ್ ಕುಲಾಲ್ : ನೆರವಿಗಾಗಿ ಸಹೃದಯಿ ದಾನಿಗಳಲ್ಲಿ ವಿನಂತಿ..

By: Ommnews

Date:

Share post:

ಕಾಪು : ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅದಮಾರು ನಿವಾಸಿ ರಾಜೇಶ್ ಕುಲಾಲ್, ಇವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ತಿಂಗಳ ಹಿಂದೆ ಗ್ಯಾಂಗ್ರಿನ್ ಕಾಯಿಲೆಗೆ ತುತ್ತಾಗಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ತನ್ನ ಎಡಗಾಲನ್ನೆ ಕಳೆದು ಕೊಂಡಿರುತಾರೆ, ಇನ್ನೊಂದು ಕಾಲನ್ನು ಕೂಡ ಉಳಿಸುವದು ಕಷ್ಟ ಎಂದು ವೈದ್ಯರು ತಿಳಿಸಿರುತಾರೆ..ಇದೀಗ ಈ ಕುಟುಂಬ ಜೀವನ ನಿರ್ವಹಣೆಗೆ ಪರದಾಡುತ್ತಿದೆ.. ಮಾನವೀಯ ಸಹೃದಯಿ ದಾನಿಗಳು ಈ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದರೆ ಆಧಾರ ಕಳೆದುಕೊಂಡ ಕುಟುಂಬಕ್ಕೆ ತುಸು ಆಧಾರ ಸಿಕ್ಕಂತಾಗುತ್ತದೆ..
ಈ ಬಡ ಕುಟುಂಬ ದಾನಿಗಳ ಸಹಾಯದಲ್ಲಿದೆ..
ಹಣ ಸಹಾಯ ಮಾಡುವವರು ರಾಜೇಶ್ ಕುಲಾಲ್ ಪತ್ನಿ ವಿನೋದ ರವರ ಕೆಳಗಿನ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು..

Advertisement
Advertisement
Advertisement

Contact Number :9008559310

Google pay number
9008559310
Bank detail CANARA BANK Mudharangadi.
NAME: Vinoda
A/c number: 110106025209
IFSC: CNRB0000638.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section