ಗಣೇಶ ಹಬ್ಬ: ರಾಜ್ಯಕ್ಕೆ ಸೆ.18ರಂದು ರಜೆಯಿದ್ದರೆ, ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಬದಲಿ ದಿನ ರಜೆ ಘೋಷಣೆ

By: Ommnews

Date:

Share post:

ಮಂಗಳೂರು (ಸೆ.16): ದೇಶದಾದ್ಯಂತ ಸಂಭ್ರಮ ಸಡಗರದಿಂದ ವಿಘ್ನ ನಿವಾರಕ ಗಣೇಶ ಹಬ್ಬ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸೆ.18ರಂದು ಸಾರ್ವತ್ರಿಕ ರಜೆಯನ್ನು ಸರ್ಕಾರ ಘೋಷಣೆಮಾಡಿದೆ. ಆದರೆ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸ್ಥಳೀಯ ಪರಿಸ್ಥಿತಿಗಳ ಅನುಸಾರ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಈ ಜಿಲ್ಲೆಗಳಲ್ಲಿ ಸೆ.18ರ ಬದಲಾಗಿ ಸೆ.19ರ ಮಂಗಳವಾರ ಗಣೇಶ ಹಬ್ಬದ ರಜೆಯನ್ನು ಘೋಷಣೆ ಮಾಡಲಾಗಿದೆ.

Advertisement
Advertisement
Advertisement

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section