ಕಲಬುರಗಿ : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, 10 ನಿಮಿಷದಲ್ಲಿ 50 ಪರೀಕ್ಷೆಗಳನ್ನು ನಡೆಸುವ ಹೆಲ್ತ್ ಎಟಿಎಂಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಹೃದ್ರೋಗ, ಎಚ್.ಐ.ವಿ., ಸ್ಯಾಚುರೇಷನ್, ಇ.ಸಿ.ಜಿ, ಡೆಂಗ್ಯೂ, ಮಲೇರಿಯಾ ಹೀಗೆ 50ಕ್ಕೂ ಹೆಚ್ಚು ರಕ್ತ ತಪಾಸಣೆಗಳ ವರದಿಯನ್ನು 10 ನಿಮಿಷದಲ್ಲಿಯೇ ಒದಗಿಸುವ “ಹೆಲ್ತ್ ಎ.ಟಿ.ಎಂ.” ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರ ದೂರದೃಷ್ಠಿ ಯೋಜನೆಯ ಫಲವಾಗಿ 5 ಕೋಟಿ ರೂ. ಸಿ.ಎಸ್.ಆರ್ ನಿಧಿಯಡಿ ಕಲಬುರಗಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಹೆಚ್ಚಿನ ಆರೋಗ್ಯ ಸೌಕರ್ಯ ಇಲ್ಲದ 10 ಪ್ರಾಥಮಿಕ ಅರೋಗ್ಯ ಕೇಂದ್ರ, 8 ವೆಲ್ನೆಸ್ ಸೆಂಟರ್, ಹೆಚ್ಚಿನ ಜನಬಿಡಿತ ಪ್ರದೇಶಗಳಾದ ಗುಲಬರ್ಗಾ ವಿಶ್ವವಿದ್ಯಾಲಯ, ಕಲಬುರಗಿ ಪಾಲಿಕೆ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ, ನಮ್ಮ ಕ್ಲೀನಿಕ್ ಹಾಗೂ ಇನ್ನಿತರ ಸ್ಥಳದಲ್ಲಿ ಒಟ್ಟಾರೆ 25 ಕಡೆ ಈ “ಹೆಲ್ತ್ ಎ.ಟಿ.ಎಂ” ಸ್ಥಾಪಿಸಲಾಗುತ್ತಿದೆ. ಸ್ಥಳದಲ್ಲಿ ಲ್ಯಾಬ್ ಟೆಕ್ನಿಷಿಯನ್ ಇರಲಿದ್ದಾರೆ. ಇಲ್ಲಿ ಸಾರ್ವಜನಿಕರು ಟೆಲಿ ಮೆಡಿಸಿನ್ ಸೇವೆ ಪಡೆಯಲು ಸಹ ಅವಕಾಶ ಕಲ್ಪಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…