ಚಲನಚಿತ್ರ

ಗಜಕೇಸರಿ ಯೋಗದಲ್ಲಿ ಜನಿಸಿದ ಧ್ರುವ ಸರ್ಜಾ ಮಗು; ಪ್ರತಿಕ್ರಿಯೆ ನೀಡಿದ ಸುಂದರ್​ ರಾಜ್​

ನಟ ಧ್ರುವ ಸರ್ಜಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಅವರ ಪತ್ನಿ ಪ್ರೇರಣಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲೇ ಮಗು ಜನಿಸಿರುವುದು ಇಡೀ ಕುಟುಂಬಕ್ಕೆ ಖುಷಿ ನೀಡಿದೆ. ಮಗುವನ್ನು ನೋಡಲು ಮೇಘನಾ ರಾಜ್​, ಸುಂದರ್​ ರಾಜ್​, ಪ್ರಮೀಳಾ ಜೋಶಾಯ್​ ಮುಂತಾದವರು ಆಗಮಿಸಿದ್ದಾರೆ. ಈ ವೇಳೆ ಸುಂದರ್​ ರಾಜ್​ ಕೆಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಈಗಾಗಲೇ ಅವರ ಮನೆಗೆ ಗೌರಿ ಬಂದಾಯಿತು. ಈಗ ಗಣೇಶ ಬಂದಿದ್ದಾನೆ. ಯಾವುದೇ ಹೊಸ ಪರ್ವ ಬಂದಾಗ ಕುಟುಂಬಕ್ಕೆ ಸಂತೋಷ ನೀಡುತ್ತದೆ. ಈ ಮಗು ಗಜಕೇಸರಿ ಯೋಗದಲ್ಲಿ ಹುಟ್ಟಿದೆ. ಬಹಳ ದಿನಗಳಿಂದ ನಮ್ಮಲ್ಲಿ ಕವಿದಿದ್ದ ವಾತಾವರಣ ಮರೆಯಾಗಿ, ಬಿಳಿ ಮೋಡಗಳು ಬಂದಿವೆ. ಇದನ್ನು ನಾವು ನಿರೀಕ್ಷಿಸಿದ್ದೆವು. ದೇವರು ಇದ್ದಾನೆ ಎಂಬುದನ್ನು ಇದು ಸೂಚಿಸುತ್ತದೆ’ ಎಂದು ಸುಂದರ್ ರಾಜ್​ ಹೇಳಿದ್ದಾರೆ.

Advertisement
Advertisement
Advertisement
chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago