ಚಲನಚಿತ್ರ

ಮೇಘನಾ ರಾಜ್ ಹೊಸ ಚಿತ್ರ ಅನೌನ್ಸ್- ಶ್ರೀನಗರ ಕಿಟ್ಟಿಗೆ ಜೊತೆಯಾದ ನಟಿ

ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ ಅವರು ಗಣೇಶ ಹಬ್ಬದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಶ್ರೀನಗರ ಕಿಟ್ಟಿಗೆ ನಾಯಕಿಯಾಗುವ ಮೂಲಕ ಮೇಘನಾ ಬಿಗ್ ಅಪ್‌ಡೇಟ್ ನೀಡಿದ್ದಾರೆ.

Advertisement
Advertisement
Advertisement

‘ತತ್ಸಮ ತದ್ಭವ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ, ಉತ್ತಮ ಪ್ರಶಂಸೆ ಪಡೆಯಿತು. ಈ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ವಿನಯ್ ಪ್ರಿತಮ್, ಗುರು ಹೆಗ್ಡೆ ನಿರ್ದೇಶನದ ‘ಅಮರ್ಥ’ಎಂಬ ವಿಭಿನ್ನ ಸಿನಿಮಾದಲ್ಲಿ ಲಿಡಿಂಗ್ ಲೇಡಿಯಾಗಿ ನಟಿಸಲಿದ್ದಾರೆ.

ಮೊದಲ ಬಾರಿಗೆ ಶ್ರೀನಗರ ಕಿಟ್ಟಿಗೆ ಹೀರೋಯಿನ್ ಆಗಿ ಮೇಘನಾ ರಾಜ್ ತೆರೆಹಂಚಿಕೊಳ್ತಿದ್ದಾರೆ. ಟೈಟಲ್ ಕೂಡ ಭಿನ್ನವಾಗಿದ್ದು, ಸಿನಿಮಾ ವಿಭಿನ್ನವಾಗಿರಲಿದೆ ಎನ್ನಲಾಗುತ್ತಿದೆ.

ಗಣೇಶ್ ಹಬ್ಬದಂದು ಹೊಸ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಶ್ರೀನಗರ ಕಿಟ್ಟಿ, ಶರ್ಟ್ ಪಂಚೆ ಶಲ್ಯ ಧರಿಸಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ಮೇಘನಾ ಸೀರೆಯುಟ್ಟು ಕಂಗೊಳಿಸಿದ್ದಾರೆ. ಸದ್ಯ ಈ ಪೋಸ್ಟರ್ ಎಲ್ಲರ ಗಮನ ಸೆಲೆಯುತ್ತಿದೆ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago