ರಾಜ್ಯ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಕರ್ನಾಟಕದ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ.

Advertisement
Advertisement
Advertisement

ಸೋಮನಾಥಪುರದಲ್ಲಿರುವ ಕೇಶವ ದೇವಸ್ಥಾನ, ಬೇಲೂರಿನಲ್ಲಿರುವ ಚನ್ನಕೇಶವ ದೇವಸ್ಥಾನ ಹಾಗೂ ಹಳೆಬೀಡಿನಲ್ಲಿರುವ ಹೊಯ್ಸಳೇವರ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ.

ಈ ದೇವಾಲಯಗಳು ಕಲೆ, ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದ್ದು, ಪ್ರಸ್ತುತ ಮೂರು ಸ್ಮಾರಕಗಳು ಯುನೆಸ್ಕೋ ತಾಣವಾಗಿ ಘೋಷಣೆಯಾಗಿವೆ.

12-13 ನೇ ಶತಮಾನದಲ್ಲಿ ನಿರ್ಮಿಸಲಾದ ಹೊಯ್ಸಳರ ಶೈಲಿಯ ಶಿಲ್ಪಕಲಾ ಶೈಲಿಯ ದೇಗುಲಗಳು, ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಮೂರು ದೇವಾಲಯಗಳಿಂದ ಇಲ್ಲಿ ಪ್ರತಿನಿಧಿಸಲ್ಪಟ್ಟಿದೆ.

ಒಂದು, ಎರಡು ಮತ್ತು ನಾಲ್ಕನೇ ಮಾನದಂಡದಲ್ಲಿ ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಆಯ್ಕೆ ಮಾಡಲಾಗಿದೆ.

ರಾಜ್ಯದ ಹೊಯ್ಸಳ ಸಾಮ್ರಾಜ್ಯದ ದೇವಾಲಯಗಳನ್ನ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಸೇರಿಸಲಾಗಿದ್ದು, ಈ ಪ್ರತಿಷ್ಠಿತ ಮಾನ್ಯತೆ ಪಡೆದ ಭಾರತದ 42ನೇ ತಾಣವಾಗಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago