ರಾಜ್ಯ

ಕಾವೇರಿ ವಿವಾದ: ಸ್ಯಾಂಡಲ್ ವುಡ್ ನಟ-ನಟಿಯರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭುಗಿಲೆದ್ದ ಆಕ್ರೋಶ!.

ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಹಿನ್ನೆಲೆ ಸ್ಯಾಂಡಲ್ ವುಡ್ ನಟ-ನಟಿಯರ ವಿರುದ್ಧ ಮಂಡ್ಯ ರೈತರ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾ ಮೂಲಕ ಅನ್ನದಾತರು ರೋಷಾವೇಷ ವ್ಯಕ್ತಪಡಿಸುತ್ತಿದ್ದು, ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ ಧಿಕ್ಕಾರ ಎಂದು ಫೇಸ್ಬುಕ್, ವಾಟ್ಸ್ ಆಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

Advertisement
Advertisement
Advertisement

ಸ್ಯಾಂಡಲ್‌ವುಡ್‌ನ ಪ್ರಮುಖ ನಟರ ಫೋಟೋ ಹಾಕಿ, ನಟರ ಬಾಯಿಗೆ ಪಟ್ಟಿ ಅಂಟಿಸಿ ಕಿಡಿಕಾರುತ್ತಿದ್ದು, ಕನ್ನಡ ನಾಡಿನ ರೈತರಿಗೆ ಅನ್ಯಾಯ ಆದಾಗ ಮುನ್ನುಗ್ಗಿ ಬರುವ ಶಕ್ತಿ ಅವರಿಗಿದೆ.

ಇಂದು ಯಾವ ನಟರೂ ಕಾವೇರಿ ಬಗ್ಗೆ ಧ್ವನಿ ಎತ್ತದೇ ಇರೋದು ಬಹಳ ನೋವಿನ ಸಂಗತಿ. ನಮ್ಮಿಂದ ನಟರೇ ಹೊರತು, ನಟರಿಂದ ನಾವಲ್ಲ ಅನ್ನೋ ಸತ್ಯ ಅರಿಯಬೇಕು. ಇಂತಹ ನಟರನ್ನು ನಂಬದೆ ಎಲ್ಲಾ ಕನ್ನಡಿಗರು ರೈತರ ಪರ ನಿಲ್ಲಬೇಕು. ರೈತ ಉಳಿದರೆ ನಾವೆಲ್ಲ, ರೈತನಿಲ್ಲದೆ ಜಗವಿಲ್ಲ ಎನ್ನುತ್ತಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago