ಕರಾವಳಿ

ಕುಖ್ಯಾತ ರೌಡಿ ತಲ್ಲತ್ ನ ಬಂಧನ

ಮಂಗಳೂರು, ಸೆ.20: ಕುಖ್ಯಾತ ನಟೋರಿಯಸ್ ರೌಡಿ ತಲ್ಲತ್ (39) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗೋವಾ, ಮುಂಬೈನಲ್ಲಿದ್ದು ಗ್ಯಾಂಗ್ ಕಟ್ಟಿಕೊಂಡು ಅಪರಾಧ ಕೃತ್ಯ ಎಸಗುತ್ತಿದ್ದ ನಟೋರಿಯಸ್ ತಲ್ಲತ್. ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿ ಯಾಗಿದ್ದ. ಇನ್ನು ಈತ ಗ್ಯಾಂಗ್ ಕಟ್ಟಿಕೊಂಡು ಹವಾ ಸೃಷ್ಠಿಸಲು ಯತ್ನಿಸುತ್ತಿದ್ದ. ಇದೀಗ ಮುಂಬೈನಿಂದ ತಲ್ಲತ್, ಊರಿಗೆ ಬಂದಿದ್ದ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು. ನಗರದ ಕೊಟ್ಟಾರ ಎಂಬಲ್ಲಿ ಬಂಧಿಸಿದ್ದಾರೆ.

Advertisement
Advertisement
Advertisement

ಇನ್ನು ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ ಹಾಗೂ ಮುಂಬೈ ಸೇರಿ ಮುಂತಾದ ಕಡೆ ಇತನ ಮೇಲೆ ಪ್ರಕರಣಗಳು ದಾಖಲಾಗಿದೆ. ಇನ್ನು ಆರೋಪಿ ತಲ್ಲತ್ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಜೊತೆಗೆ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೂಡ ಹಲ್ಲೆ ಪ್ರಕರಣ ಸೇರಿದಂತೆ 28 ಪ್ರಕರಣಗಳಲ್ಲಿ ತಲ್ಲತ್ ಭಾಗಿಯಾಗಿರುವ ಆರೋಪ ಕೇಳಿಬಂದಿತ್ತು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago