ಚಲನಚಿತ್ರ

ತಂದೆಯ ಅನುಪಸ್ಥಿತಿ ಬಗ್ಗೆ ಮಾತನಾಡಿದ ನಟಿ ಭಾವನಾ ಮೆನನ್

ಬಹುಭಾಷಾ ನಟಿ ಭಾವನಾ ಮೆನನ್ ಅವರು ಕನ್ನಡ, ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಕಾಡುವ ತಂದೆಯ ಅನುಪಸ್ಥಿತಿ ಬಗ್ಗೆ ಜಾಕಿ ಭಾವನಾ ಮಾತನಾಡಿದ್ದಾರೆ. ತಂದೆ ಜೊತೆಗಿನ ನೆನಪುಗಳನ್ನ ನಟಿ ಮೆಲುಕು ಹಾಕಿದ್ದಾರೆ.

Advertisement
Advertisement
Advertisement

ನಟಿ ಭಾವನಾ ಮಾತನಾಡಿ, ನನ್ನ ತಂದೆಯ ಸಾವಿನ ನೋವು ಯಾವಾಗಲೂ ಹಾಗೆಯೇ ಇರುತ್ತದೆ. ಹೊರಗೆ ಎಷ್ಟೇ ಖುಷಿಯಾಗಿದ್ದರೂ ಒಳಗಿನ ನೋವು ಹಾಗೆಯೇ ಇದೆ. ಇಷ್ಟು ವರ್ಷ ಕಳೆದರೂ ಆ ದುಃಖದಿಂದ ಹೊರಬರಲು ಸಾಧ್ಯವಾಗಿಲ್ಲ. ಜೀವನ ಸಂಪೂರ್ಣವಾಗಿ ಬದಲಾಗಿದೆ. ಆದರೆ ನನ್ನ ತಂದೆ ಇಲ್ಲ ಎಂಬುದು ನನ್ನನ್ನು ಯಾವಾಗಲೂ ಕಾಡುತ್ತದೆ. ಈ ಕಾಡುವಿಕೆ ಕೆಲವೊಮ್ಮೆ ಹೆಚ್ಚಿರುತ್ತದೆ, ಕೆಲವೊಮ್ಮೆ ಕಡಿಮೆ. ಆದರೆ, ಆ ನೋವು ಇಂದಿಗೂ ಹಾಗೆಯೇ ಇದೆ ಎಂದಿದ್ದಾರೆ.

ಭಾವನಾ ಅವರ ತಂದೆಯ ಹೆಸರು ಬಾಲಚಂದ್ರ. ಅವರು 2015ರಲ್ಲಿ ನಿಧನ ಹೊಂದಿದರು. ಆಗ ಅವರಿಗೆ 59 ವರ್ಷ ವಯಸ್ಸಾಗಿತ್ತು. ಬಾಲಚಂದ್ರ ಅವರಿಗೆ ಅನಾರೋಗ್ಯ ಕಾಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಿರಲಿಲ್ಲ. ತಂದೆಯ ಬಗ್ಗೆ ಅವರು ಯಾವಾಗಲೂ ಪ್ರೀತಿ ವ್ಯಕ್ತಪಡಿಸುತ್ತಾ ಇರುತ್ತಾರೆ. ಅವರು ಈ ಮಟ್ಟಕ್ಕೆ ಬೆಳೆಯಲು ತಂದೆ ಕಾರಣ ಎಂದು ಅವರು ಹಲವು ಬಾರಿ ವೇದಿಕೆಗಳಲ್ಲಿ ಹೇಳಿಕೊಂಡಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago