ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

By: Ommnews

Date:

Share post:

ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿದ ಘಟನೆ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ.

Advertisement
Advertisement
Advertisement

ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿ, ಎಸೆದ ತ್ಯಾಜ್ಯವನ್ನು ಮತ್ತೆ ಅದೇ ವಾಹನಕ್ಕೆ ಹಾಕಿಸಿ, ವಾಹನ ಚಾಲಕನಿಗೆ ಮಾಣಿ ಪಂಚಾಯತ್ ವತಿಯಿಂದ ದಂಡ ವಿಧಿಸಲಾಯಿತು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section