ನಟ ಅಖಿಲ್ಗೆ ರಕ್ತದ ಒತ್ತಡದ ಸಮಸ್ಯೆಯಿತ್ತು. ಮನೆಯಲ್ಲಿ ಬಿದ್ದು ತೀವ್ರ ಗಾಯಗಳಾಗಿ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಕುರ್ಚಿಯ ಮೇಲಿಂದ ಬಿದ್ದು ತಲೆ, ಬೆನ್ನಿನ ಭಾಗಕ್ಕೆ ತೀವ್ರ ಗಾಯಗಳಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ವೇಳೆ ಸಾವನ್ನಪ್ಪಿದ್ದಾರೆ. ಪತಿ ನಿಧನದ ಸಮಯದಲ್ಲಿ ಸುಝೇನ್ ಬರ್ನರ್ಟ್ ಚಿತ್ರೀಕರಣಕ್ಕಾಗಿ ಹೈದರಾಬಾದ್ನಲ್ಲಿದ್ದರು.
‘3 ಈಡಿಯೆಟ್ಸ್’ ಸಿನಿಮಾದಲ್ಲಿ ಅಖಿಲ್ ಮಿಶ್ರಾ ನಟಿಸಿದ ಪಾತ್ರ ಚಿಕ್ಕದಾಗಿದ್ದರೂ ಪ್ರೇಕ್ಷಕರ ಗಮನ ಸೆಳೆದಿತ್ತು. ಡಾನ್, ಗಾಂಧಿ, ಮೈ ಫಾದರ್, ಉತ್ತರನ್, ಉಡಾನ್ ಮತ್ತು ಶ್ರೀಮಾನ್ ಶ್ರೀಮತಿ ಸೇರಿದಂತೆ ಮುಂತಾದ ಪ್ರಾಜೆಕ್ಟ್ಗಳಲ್ಲಿ ಕೆಲಸ ಮಾಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…