ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಿದರೆ, ರಾಜ್ಯಾದ್ಯಂತ ಚಿತ್ರಮಂದಿರಗಳು ಕೂಡ ಬಂದ್ ಆಗಲಿವೆ.
ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…