ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಪ್ರಕ್ರಿಯೆ ಶುರುವಾಗಿದೆ. ಬೆಳಗ್ಗೆಯಿಂದ 65ನೇ ವಾರ್ಷಿಕ ಸಭೆ ಆರಂಭವಾಯಿತು. ಹಲವಾರು ಚರ್ಚೆಗಳನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ನಂತರ ಮಧ್ಯಾಹ್ನ 2 ಗಂಟೆ ಮತದಾನ ಪ್ರಕ್ರಿಯೆ ನಡೆದಿದ್ದು ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಇಂದೇ ರಾತ್ರಿ ಫಲಿತಾಂಶ ಹೊರ ಬೀಳಲಿದೆ.
ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನಾಲ್ವರ ಮಧ್ಯ ತೀವ್ರ ಸ್ಪರ್ಧೆ ನಡೆದಿದ್ದು ಶಿಲ್ಪಾ ಶ್ರೀನಿವಾಸ್, ಮಾರ್ಸ್ ಸುರೇಶ್, ಎಂ.ಎನ್. ಸುರೇಶ್ ಮತ್ತು ಎ.ಗಣೇಶ್ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನಡೆಸಿದ್ದಾರೆ. ನಾಲ್ಕು ಬಣಗಳ ನಡುವೆ ತುರುಸಿನ ಮತದಾನ ನಡೆಯುತ್ತಿದೆ. ಇಂದು ರಾತ್ರಿ ವಿಜಯ ಮಾಲೆ ಯಾರ ಕೊರಳಿಗೆ ಬೀಳಲಿದೆ ಎಂದು ಕಾದು ನೋಡಬೇಕು.
ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಹಲವು ಸ್ಥಾನಗಳಿಗೂ ಇಂದು ಚುನಾವಣೆ ನಡೆದಿದೆ. ಕರ್ನಾಟಕ ಚಲಚಿತ್ರ ವಾಣಿಜ್ಯ ಮಂಡಳಿಯ ಸದಸ್ಯರು ಇಂದು ಇವರುಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಲಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…