ರಾಜ್ಯ

ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜಕೀಯಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ನನ್ನ ಸಹೋದರಿ ತೇಜಸ್ವಿನಿ ಧೈರ್ಯ ಮಾಡಿ ರಾಜಕೀಯದಲ್ಲಿ ಮುನ್ನುಗ್ಗಬೇಕು. ಅನಂತಕುಮಾರ್ ಅವರ ಜೊತೆ ಸಂಸಾರ ಮಾಡಿ ನಿಮ್ಮದೇ ಆದ ರಾಜಕೀಯ ಜ್ಞಾನವಿದೆ. ನೀವು ರಾಜಕೀಯಕ್ಕೆ ಬರಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್, ತೇಜಸ್ವಿನಿ ಅನಂತಕುಮಾರ್ ಅವರನ್ನು ರಾಜಕೀಯಕ್ಕೆ ಆಹ್ವಾನಿಸಿದ್ದಾರೆ.

Advertisement
Advertisement
Advertisement

ಅನಂತ ನಮನ-64 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಷ್ಟೋ ಹಸುಗಳು ಹುಟ್ಟುತ್ತವೆ. ಆದರೆ ಎಲ್ಲವೂ ಬಸವ ಆಗಲು ಸಾಧ್ಯವಿಲ್ಲ. ನೀವು ಇಲ್ಲೇ ಅಡುಗೆ ಮನೆಯಲ್ಲಿ ಅದಮ್ಯ ಚೇತನದ ಜೊತೆಯಲ್ಲೇ ಇರಬೇಕಾಗುತ್ತದೆ. ನಿಮ್ಮ ಹಿಂದೆ ದೊಡ್ಡ ಪಡೆ ಇದೆ, ಸಮಾಜವಿದೆ. ಮುನ್ನುಗ್ಗಿ, ನಿಮ್ಮನ್ನು ನಂಬಿಕೊಂಡಿರುವ ಹಿಂಬಾಲಕರನ್ನು ರಕ್ಷಣೆ ಮಾಡಿ ಎಂದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago