ರಾಜ್ಯ

ಇಲಾಖೆಯಲ್ಲಿ‌ ಅಶಿಸ್ತು ತೋರಿದ್ದಕ್ಕೆ ಅಮಾನತುಗೊಂಡ 19 ಸಂಚಾರಿ ಪೊಲೀಸರು.

ಬೆಂಗಳೂರು: ಒಂದೇ ದಿನಕ್ಕೆ 19 ಮಂದಿ ಸಂಚಾರಿ ಪೊಲೀಸರನ್ನು ಅಮಾನತುಗೊಳಿಸಿ ಡಿಸಿಪಿ ಆದೇಶ ಹೊರಡಿಸಿದ್ದಾರೆ. 2 ಸಂಚಾರಿ ಠಾಣೆಯ ಪೊಲೀಸರು ಅಮಾನತುಗೊಂಡಿದ್ದಾರೆ.

Advertisement
Advertisement
Advertisement

ಮಾಗಡಿ ರಸ್ತೆ ಸಂಚಾರಿ ಪೊಲೀಸ್ ಠಾಣೆಯ 5 ಹಾಗೂ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸ್ ಠಾಣೆಯ 14 ಸಿಬ್ಬಂದಿ ಸಸ್ಪೆಂಡ್ ಆಗಿದ್ದಾರೆ. ಓರ್ವ ಪಿಸಿ, ಹೆಚ್.ಸಿ ಎಎಸ್‌ಐ ಸೇರಿ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಐವರು ಅಮಾನತಾಗಿದ್ದಾರೆ.

ಮಾಗಡಿ ರಸ್ತೆ ಸಂಚಾರ ಪೊಲೀಸರ ಮೇಲೆ ಅಶಿಸ್ತು ಹಾಗೂ ಹಿರಿಯ ಅಧಿಕಾರಿಗಳ ಆದೇಶ ಪಾಲಿಸದ ಆರೋಪದಡಿ ಅಮಾನತು ಮಾಡಲಾಗಿದೆ. ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣೆಯಲ್ಲಿ 14 ಜನ ಸಸ್ಪೆಂಡ್ ಆಗಿದ್ದಾರೆ. ಅಶಿಸ್ತು ಹಿನ್ನೆಲೆ‌ ಸಸ್ಪಂಡ್ ಮಾಡಿ‌ ಸಂಚಾರ ಪಶ್ಚಿಮ ವಿಭಾಗ ಡಿಸಿಪಿ ಆದೇಶ ಹೊರಡಿಸಿದ್ದಾರೆ.

ಕಾಮಾಕ್ಷಿ ಪಾಳ್ಯ ಸಿಬ್ಬಂದಿ ಕುಡಿದು ಡ್ಯಾನ್ಸ್ ಮಾಡಿದ್ದರು. ಇದು ಹಿರಿಯ ಅಧಿಕಾರಿಗಳ ಗಮನಕ್ಕೆ‌ ಬಂದಿತ್ತು. ಈ ಹಿನ್ನೆಲೆ‌ ಇಲಾಖೆಯಲ್ಲಿ‌ ಅಶಿಸ್ತು ತೋರಿದ್ದಕ್ಕೆ ಅಮಾನತುಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಇಲಾಖೆ ಆದೇಶಿಸಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago