ಸಹಾಯದ ಹಸ್ತ ಬೇಕಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಅಪಘಾತಕ್ಕೆ ಒಳಗಾಗಿ ಎದ್ದು ಓಡಾಡುವ ಸ್ಥಿತಿಯಲ್ಲಿ ಇಲ್ಲದೇ ಮಲಗಿದ್ದಲ್ಲಿ ಕಾಲ ಕಳೆಯುವ ಹಾಗೇ ಆಗಿದ್ದು. ನಾಲ್ಕು ತಿಂಗಳಿಂದ ಔಷದಕ್ಕೆ ತಮ್ಮ ಉಳಿತಾಯವನ್ನು ಉಪಯೋಗಿಸಿದ್ದರು.
ಆದರೆ ಈಗ ಅಧಿಕ ಅವಶ್ಯಕತೆ ಇರುವುದರಿಂದ ಸಾಮಾಜಿಕ ಜಾಲತಾಣದ ಮೊರೆ ಹೋಗುತ್ತಿದ್ದೇವೆ.
ಅವರು ವೃತ್ತಿಯಲ್ಲಿ ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಕಾರ್ಯ ನಿರ್ವಹಿಸುತ್ತ ಇದ್ದರು.
ಈ ದುರ್ಘಟನೆಯಿಂದ ಆದಾಯದ ಮೂಲವು ನಿಂತಿದೆ.
ನಿಮ್ಮಿಂದ ಸಣ್ಣ ಸಹಾಯದ ನೀರಿಕ್ಷೆಯಲ್ಲಿ ನಾವಿದ್ದೇವೆ .
ಅವರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ
ಹಣ ಕಳುಹಿಸಲು 👇
Gpay: phone pay 9164906916
Seemith K.C
8613101006661
Ifsc:CNRB0008613
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…