ರಾಜ್ಯ

ಅಂಬಾರಿಯಷ್ಟು ಭಾರದ ಮರಳು ಚೀಲಗಳನ್ನು ಹೊತ್ತು ತಾಲೀಮು ಆರಂಭಿಸಿದ ಅಭಿಮನ್ಯು ಮತ್ತು ಟೀಮ್

ಮೈಸೂರು: ನಾಡಹಬ್ಬ ದಸರಾಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಬಾಕಿಯಿದೆ. ಮೈಸೂರಲ್ಲ್ಲಿ ನಡೆಯವ ದಸರಾ ಸಂಭ್ರಮ ಕೇವಲ ಭಾರತ ಮಾತ್ರವಲ್ಲ ವಿಶ್ವದೆಲ್ಲೆಡೆ ಪ್ರಸಿದ್ಧ. ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಅವತ್ತು ಅಂಬಾರಿ ಹೊರಲಿರುವ ಅಭಿಮನ್ಯು ಸಾರಥ್ಯದ ಗಜಪಡೆಗೆ ಎರಡು ವಾರಗಳಿಂದ ತಾಲೀಮು ಶುರುವಾಗಿದೆ.

Advertisement
Advertisement
Advertisement

ಜಂಬೂ ಸವಾರಿ ನಡೆಯುವ ಅರಮನೆಯಿಂದ ಬನ್ನಿಮಂಟಪದವರೆಗಿನ ರಸ್ತೆಯಲ್ಲಿ ಇಂದು ಬೆಳಗ್ಗೆ ಆನೆಗಳಿಗೆ ಅಭ್ಯಾಸ ಮಾಡಿಸಲಾಯಿತು. ಟೀಮ್ ಲೀಡರ್ ಅಭಿಮನ್ಯು ತನ್ನ ಹೆಗಲ ಮೇಲೆ ಅಂಬಾರಿಯಷ್ಟು ಭಾರದ ಮರಳು ಚೀಲಗಳನ್ನು ಹೊತ್ತು ಮುಂದೆ ನಡೆಯುತ್ತಿದ್ದರೆ ತಂಡದ ಉಳಿದ ಸದಸ್ಯರು ಅವನ ಹಿಂದೆ ಶಿಸ್ತಿನ ಸಿಪಾಯಿಗಳಂತೆ ಫಾಲೋ ಮಾಡುತ್ತಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago