ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ಬರೋಬ್ಬರಿ 83 ಟಿಎಂಸಿ ನೀರಿಗೆ ಬೇಡಿಕೆ ಇಟ್ಟಿದೆ.
ಕರ್ನಾಟಕ ಮತ್ತು ತಮಿಳುನಾಡು ಪ್ರತಿನಿಧಿಗಳ ಜೊತೆ CWRC ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸುತ್ತಿದೆ. ಸೆ.13ರಂದು ಹದಿನೈದು ದಿನ ನಿತ್ಯ 5,000 ಕ್ಯೂಸೆಕ್ ಕಾವೇರು ನೀರು ಹರಿಸುವಂತೆ ನೀಡಿದ ಆದೇಶ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆ ಈ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.
ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿದೆ. ಎರಡೂ ರಾಜ್ಯಗಳಲ್ಲಿ ರೈತರ ಹೋರಾಟ ತೀವ್ರವಾಗುತ್ತಿರುವ ಹೊತ್ತಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಹೈವೋಲ್ಟೇಜ್ ಸಭೆ ನಡೆಯುತ್ತಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…