ಚಲನಚಿತ್ರ

‘ಅನಿಮಲ್’ಸಿನಿಮಾದಲ್ಲಿ ಸಿಂಪಲ್ & ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡ ರಣ್‌ಬೀರ್ ಕಪೂರ್

ಬಾಲಿವುಡ್ ನಟ ರಣ್‌ಬೀರ್ ಕಪೂರ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮವಾಗಿದ್ದು, ‘ಅನಿಮಲ್’ ಟೀಸರ್ ರಿಲೀಸ್ ಮಾಡುವ ಮೂಲಕ ಫ್ಯಾನ್ಸ್‌ಗೆ ಗಿಫ್ಟ್ ಕೊಟ್ಟಿದ್ದಾರೆ. ಸಾಮಾನ್ಯ ಹುಡುಗ ಅನಿಮಲ್ ಆಗುವ ಕಥೆಯ ಸಣ್ಣ ತುಣುಕನ್ನ ಚಿತ್ರತಂಡ ರಿವೀಲ್ ಮಾಡಿದೆ.

Advertisement
Advertisement
Advertisement

ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್‌ಗಳಲ್ಲಿ ರಣ್‌ಬೀರ್ ಕಪೂರ್ ಕಾಣಿಸಿಕೊಂಡಿದ್ದಾರೆ. ಸಿಂಪಲ್ & ರಗಡ್ ಲುಕ್‌ನಲ್ಲಿ ನಟ ಕಾಣಿಸಿಕೊಂಡಿದ್ದರೆ, ರಶ್ಮಿಕಾ ಮಂದಣ್ಣ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿ ಅನಿಮಲ್ ಆದರೆ ಹೇಗಿರುತ್ತೆ ಎಂದು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ.

ರಣ್‌ಬೀರ್ ಕಪೂರ್‌ಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಚಿತ್ರದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈ ನವಿರೇಳಿಸುವಂತಿದೆ ಆ್ಯಕ್ಷನ್ ಸೀನ್ಸ್‌ಗಳು, ಅತಿಯಾದ ರಕ್ತವನ್ನು ತೋರಿಸಲಾಗಿದೆ.

‘ಅರ್ಜುನ್ ರೆಡ್ಡಿ’ ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಡೈರೆಕ್ಷನ್‌ನಲ್ಲಿ ಅನಿಮಲ್ ಸಿನಿಮಾ ಮೂಡಿ ಬಂದಿದ್ದು, ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago