ಜಗ್ಗೇಶ್ , ಡಾಲಿ ಧನಂಜಯ್ ಇನ್ನೂ ಹಲವು ಪ್ರಮುಖ ನಟರು ನಟಿಸಿರುವ ‘ತೋತಾಪುರಿ 2’ ಸಿನಿಮಾ ಇಂದು (ಸೆಪ್ಟೆಂಬರ್ 28) ಕ್ಕೆ ಬಿಡುಗಡೆ ಆಗಿದೆ. ಮೊದಲ ದಿನ ಸಿನಿಮಾ ನೋಡಿದ ಪ್ರೇಕ್ಷಕರ ಪ್ರತಿಕ್ರಿಯೆ ಬಗ್ಗೆ ನಿರ್ಮಾಪಕ ಕೆಎ ಸುರೇಶ್ ಖುಷಿ ವ್ಯಕ್ತಪಡಿಸಿದ್ದಾರೆ.
‘ತೋತಾಪುರಿ 2’ ಸಿನಿಮಾದಲ್ಲಿ ಹಾಸ್ಯವಿದೆ, ಭಾವುಕತೆ ಎಲ್ಲವೂ ಇದೆ ಎಲ್ಲವನ್ನೂ ಪ್ರೇಕ್ಷಕರು ಎಂಜಾಯ್ ಮಾಡುತ್ತಿದ್ದಾರೆ ಎಂದಿದ್ದಾರೆ. ಕಾವೇರಿಗಾಗಿ ನಾಳೆ (ಸೆಪ್ಟೆಂಬರ್ 29) ಬಂದ್ ನಡೆಯುತ್ತಿದ್ದು, ಚಿತ್ರಮಂದಿರಗಳು ಬಾಗಿಲು ಹಾಕಲಿವೆ. ಆದರೆ ಆ ಬಗ್ಗೆ ತಮಗೆ ಬೇಸರವಿಲ್ಲ ಎಂದಿದ್ದಾರೆ ಸುರೇಶ್.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…