ಬೆಂಗಳೂರು: ಕಾವೇರಿ ಸಮಸ್ಯೆ ಕುರಿತು ಸಲಹೆ, ಮಾರ್ಗದರ್ಶನ ಪಡೆಯಲು ಇಂದು (ಶುಕ್ರವಾರ) ಸಂಜೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
ಸುಪ್ರೀಂಕೋರ್ಟ್, ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ನ್ಯಾಯಮೂರ್ತಿಗಳು, ವಕೀಲರ ಜತೆ ಸಿಎಂ ಸಭೆ ನಡೆಸಲಿದ್ದಾರೆ. ಜಲತಜ್ಞರ ಹಾಗೂ ನೀರಾವರಿ ಅನುಭವಿಗಳನ್ನೂ ಸಭೆಗೆ ಸಿಎಂ ಆಹ್ವಾನಿಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಂಜೆ 4:30 ಕ್ಕೆ ಸಭೆ ನಡೆಯಲಿದೆ. ಇಂದಿನ ಸಭೆಯಲ್ಲಿ ಎಲ್ಲರ ಜೊತೆ ಸಮಾಲೋಚಿಸಿ, ಮಾರ್ಗದರ್ಶನ ಪಡೆದು ಮುಂದಿನ ಹೆಜ್ಜೆ ಇಡಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಸಭೆಯಲ್ಲಿ ಭಾಗಿಯಾಗಲಿರುವ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ.ಎಂ.ಎನ್ ವೆಂಕಟಾಚಲಯ್ಯ, ನ್ಯಾ. ರಾಮಾಜೋಯಿಸ್, ನ್ಯಾ. ಸಂತೋಷ್ ಹೆಗ್ಡೆ, ಹಿರಿಯ ವಕೀಲರಾದ ಅಶೋಕ್ ಹಾರನಹಳ್ಳಿ, ಮಾಜಿ ಎಜಿ ಪ್ರೊ.ರವಿವರ್ಮ ಕುಮಾರ್, ಹಿರಿಯ ವಕೀಲರಾದ ಬಿ.ವಿ ಆಚಾರ್ಯ, ನ್ಯಾ.ಎ.ಜೆ ಸದಾಶಿವ, ನ್ಯಾ. ನಾಗಮೋಹನ್ ದಾಸ್, ಹಿರಿಯ ವಕೀಲ ಉದಯ್ ಹೊಳ್ಳ, ಎಂ.ಸಿ ನಾಣಯ್ಯ, ಪೊನ್ನಣ್ಣ ಸೇರಿದಂತೆ 15ಕ್ಕೂ ಹೆಚ್ಚು ಕಾನೂನು ತಜ್ಞರು ಭಾಗವಹಿಸಲಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…