ಜಿಂಬಾಬ್ವೆಯಲ್ಲಿ ಚಿನ್ನದ ಗಣಿ ಕುಸಿತ: 6 ಮಂದಿ ಮೃತ್ಯು, 15 ಮಂದಿ ನಾಪತ್ತೆ

By: Ommnews

Date:

Share post:

ಹರಾರೆ: ಚಿನ್ನದ ಗಣಿಯಲ್ಲಿ ಕೆಲಸ ಮಾಡುವ ವೇಳೆ ಗಣಿ ಕುಸಿದು ಆರು ಮಂದಿ ಮೃತಪಟ್ಟು ಹದಿನೈದು ಮಂದಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿನಡೆದಿರುವುದಾಗಿ ವರದಿಯಾಗಿದೆ.

Advertisement
Advertisement
Advertisement

ರಾಜಧಾನಿ ಹರಾರೆಯಿಂದ ಪಶ್ಚಿಮಕ್ಕೆ 100 ಕಿಲೋಮೀಟರ್ (62 ಮೈಲಿ) ದೂರದಲ್ಲಿರುವ ಚೆಗುಟುವಿನ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ದುರಂತ ಸಂಭವಿಸಿರುವುದಾಗಿ ಮಾಧ್ಯಮ ವರದಿ ಮಾಡಿದೆ.

ಶುಕ್ರವಾರ ರಾತ್ರಿ ಆರು ಮೃತದೇಹಗಳನ್ನು ಗಣಿಯಿಂದ ಹೊರತೆಗೆಯಲಾಗಿದೆ, ಇನ್ನೂ 15 ಗಣಿಗಾರರು ಭೂಗತರಾಗಿದ್ದಾರೆ ಮತ್ತು ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ.

ಶುಕ್ರವಾರದಂದು ಗಣಿಯಲ್ಲಿ ಸುಮಾರು 34 ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಕುಸಿತವಾಗಿದೆ ಈ ವೇಳೆ ಹದಿಮೂರು ಮಂದಿ ಪಾರಾಗಿದ್ದು ಇಪ್ಪತ್ತೊಂದು ಮಂದಿ ಗಣಿಯಲ್ಲಿ ಸಿಲುಕಿದ್ದರು ಎನ್ನಲಾಗಿದೆ ಬಳಿಕ ರಕ್ಷಣಾ ತಂಡದ ಸತತ ಪ್ರಯತ್ನದ ಮೂಲಕ ಆರು ಮಂದಿಯನ್ನು ರಕ್ಷಣೆ ಮಾಡಿದ್ದೂ ಇನ್ನೂ ಹದಿನೈದು ಮಂದಿ ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section