ಹರಾರೆ: ಚಿನ್ನದ ಗಣಿಯಲ್ಲಿ ಕೆಲಸ ಮಾಡುವ ವೇಳೆ ಗಣಿ ಕುಸಿದು ಆರು ಮಂದಿ ಮೃತಪಟ್ಟು ಹದಿನೈದು ಮಂದಿ ಸಿಲುಕಿರುವ ಘಟನೆ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿನಡೆದಿರುವುದಾಗಿ ವರದಿಯಾಗಿದೆ.
ರಾಜಧಾನಿ ಹರಾರೆಯಿಂದ ಪಶ್ಚಿಮಕ್ಕೆ 100 ಕಿಲೋಮೀಟರ್ (62 ಮೈಲಿ) ದೂರದಲ್ಲಿರುವ ಚೆಗುಟುವಿನ ಜಿಂಬಾಬ್ವೆಯ ಬೇ ಹಾರ್ಸ್ ಗಣಿಯಲ್ಲಿ ದುರಂತ ಸಂಭವಿಸಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಶುಕ್ರವಾರ ರಾತ್ರಿ ಆರು ಮೃತದೇಹಗಳನ್ನು ಗಣಿಯಿಂದ ಹೊರತೆಗೆಯಲಾಗಿದೆ, ಇನ್ನೂ 15 ಗಣಿಗಾರರು ಭೂಗತರಾಗಿದ್ದಾರೆ ಮತ್ತು ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ.
ಶುಕ್ರವಾರದಂದು ಗಣಿಯಲ್ಲಿ ಸುಮಾರು 34 ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಕುಸಿತವಾಗಿದೆ ಈ ವೇಳೆ ಹದಿಮೂರು ಮಂದಿ ಪಾರಾಗಿದ್ದು ಇಪ್ಪತ್ತೊಂದು ಮಂದಿ ಗಣಿಯಲ್ಲಿ ಸಿಲುಕಿದ್ದರು ಎನ್ನಲಾಗಿದೆ ಬಳಿಕ ರಕ್ಷಣಾ ತಂಡದ ಸತತ ಪ್ರಯತ್ನದ ಮೂಲಕ ಆರು ಮಂದಿಯನ್ನು ರಕ್ಷಣೆ ಮಾಡಿದ್ದೂ ಇನ್ನೂ ಹದಿನೈದು ಮಂದಿ ನಾಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…