Categories: ಇತರೆ

ಜ.26ಕ್ಕೆ ‘ಅನರ್‌ ಕಲಿ’ ತುಳು ಸಿನಿಮಾ ತೆರೆಗೆ

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ಸ್‌ನ ‘ಅನರ್ ಕಲಿ’ ತುಳು ಸಿನಿಮಾ ಜನವರಿ 26ರಂದು ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಹರ್ಷಿತ್ ಸೋಮೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Advertisement
Advertisement
Advertisement

ತುಳುನಾಡಿನ ವೇಷ, ಸಂಸ್ಕೃತಿಯನ್ನುಆಧರಿಸಿ ಕಥೆ ಹೆಣೆಯಲಾಗಿದೆ.

ಕಟೀಲು ಸುತ್ತಮುತ್ತ ಚಿತ್ರೀಕರಣ ನಡೆದಿದ್ದು, ನಾಲ್ಕು ಹಾಡುಗಳು ಇವೆ. ನಟ ಶೋಭರಾಜ್ ಪಾವೂರು ನಾಯಕ ನಟನಾಗಿ, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ದೀಪಕ್ ರೈ ಪಾಣಾಜೆ, ರವಿ ರಾಮಕುಂಜ, ಪುಷ್ಪರಾಜ್ ಬೊಲ್ವರ್, ಪ್ರಕಾಶ್ ಶೆಟ್ಟಿ ಧರ್ಮನಗರ, ಮಧುರಾ, ವಾತ್ಸಲ್ಯ ಮತ್ತಿತರರು ಮುಖ್ಯ ಭೂಮಿಕೆಯಲ್ಲಿದ್ದಾರೆ. 100ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ಚಿತ್ರೀಕರಣ ಪೂರ್ಣಗೊಂಡು, ಟೀಸರ್ ಬಿಡುಗಡೆಯಾಗಿದೆ ಎಂದರು.

ಪ್ರಜ್ವಲ್ ಸುವರ್ಣ ಸಂಕಲನ, ರೋಹಿತ್ ಪೂಜಾರಿ ಸಂಗೀತ, ಅರುಣ್ ರೈ ಪುತ್ತೂರು, ಅನಿಲ್ ಛಾಯಾಗ್ರಹಣಕ್ಕೆ ಸಹಕರಿಸಿದ್ದಾರೆ. ಚಿತ್ರ ಪ್ರೇಕ್ಷಕರ ಮನ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಹ ನಿರ್ಮಾಪಕ ರಜನೀಶ್ ಕೋಟ್ಯಾನ್, ಆಶಿಕ್ ಗೋಪಾಲಕೃಷ್ಣ ಇದ್ದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago