ಕರಾವಳಿ

ಬಂಟ್ವಾಳ ಆಡಳಿತಸೌಧದಲ್ಲಿ ಆಗಾಗ ಕೈಕೊಡುವ ಲಿಫ್ಟ್‌ -ಪ್ರಾಣ ಸಂಕಟದಲ್ಲಿ ಹಿರಿ ಜೀವಗಳು..!

ಬಂಟ್ವಾಳ, ಅ.3: ಆಡಳಿತ ಸೌಧದ ಕಚೇರಿಯಲ್ಲಿ ಮೇಲಿನ ಅಂತಸ್ತಿಗೆ ತೆರಳಲು ಸಹಾಯವಾಗುವ ನಿಟ್ಟಿನಲ್ಲಿ ಅದರಲ್ಲೂ ಕಚೇರಿ ಕೆಲಸ ನಿಮಿತ್ತ ಬರುವ ಹಿರಿಯ ನಾಗರಿಕರಿಗೆ, ಅಶಕ್ತರಿಗೆ ಅನುಕೂಲವಾಗಿರಲೆಂದು ಈ ಲಿಫ್ಟ್ ಆಳವಡಿಸಲಾಗಿತ್ತು.

Advertisement
Advertisement
Advertisement

ಆದ್ರೆ ಲಿಫ್ಟ್ ಅಳವಡಿಸಿದ ದಿನದಿಂದ ಪದೇ ಪದೇ ಕೆಟ್ಟು ಹೋಗುವುದರಿಂದ ಇಲ್ಲಿಗೆ ಬರುವ ಜನರಿಗೆ ಅದರಲ್ಲೂ ಅಶಕ್ತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಹಳಷ್ಟು ತೊಂದರೆಗಳಾಗುತ್ತಿದೆ.

ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆ ಇರುವವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಹಡಿಯ ಮೆಟ್ಟಿಲುಗಳನ್ನು ಏರಬೇಕಾದರೆ ಜೀವ ಕೈಯಲ್ಲಿಟ್ಟು , ದೇವರ ಮೇಲೆ ಭಾರ ಹಾಕಿ ಮೆಟ್ಟಿಲುಗಳನ್ನು ಏರಬೇಕಾಗುತ್ತದೆ.

ಮೇಲೆ ಹತ್ತುವಾಗ ಸ್ವಲ್ಪ ಎಡವಟ್ಟುಗಳು ನಡೆದರೆ ಜೀವವೇ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗುವುದುದಂತು ಗ್ಯಾರಂಟಿ.

ಕೆಲವೊಮ್ಮೆ ಲಿಫ್ಟ್ ಕೆಟ್ಟು ನಿಂತ ವೇಳೆ ಲಿಫ್ಟ್ ನೊಳಗೆ ಸಿಲುಕಿಕೊಂಡ ಅನೇಕ ಘಟನೆಗಳು ಇಲ್ಲಿ ಸರ್ವೆ ಸಾಮಾನ್ಯವಾಗಿದ್ದು ಸಂಬಂಧಪಟ್ಟವರು ಈ ಕೂಡಲೇ ಇದನ್ನು ಸರಿಪಡಿಸಿ ಸಾರ್ವಜನಿಕರ ಸೇವೆಗೆ ಯೋಗ್ಯವಾಗುವ ನಿಟ್ಟಿನಲ್ಲಿ ಸನ್ನದ್ದವಾಗಿಡಬೇಕೆಂದು ಮತ್ತು ಇದನ್ನು ನಿರ್ವಹಿಸಲು ನುರಿತ ಸಿಬ್ಬಂದಿಯನ್ನು ಮೀಸಲಿಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago