ದೇಶ

ಉತ್ತರ ಭಾರತದ ಹಲವು ಭಾಗಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ತಿಳಿಸಿದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ

ನವದೆಹಲಿ: ದೆಹಲಿ-ಎನ್‌ಸಿಆರ್, ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಮಂಗಳವಾರ ಮಧ್ಯಾಹ್ನ ಪ್ರಬಲ ಭೂಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Advertisement
Advertisement
Advertisement

ಮಧ್ಯಾಹ್ನ 2:15ರ ವೇಳೆಗೆ ನೇಪಾಳದಲ್ಲಿ 6.5 ತೀವ್ರತೆಯಲ್ಲಿ ಭೂಮಿ ಕಂಪಿಸಿತು. ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ 4.2 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಇದಕ್ಕೂ ಮುನ್ನ ಹರಿಯಾಣದಲ್ಲಿ 2.7 ತೀವ್ರತೆಯಲ್ಲಿ ಮತ್ತು 3.0 ತೀವ್ರತೆಯಲ್ಲಿ ಅಸ್ಸಾಂನಲ್ಲಿ ಭೂಕಂಪನ ಸಂಭವಿಸಿತು.

ಇಂಡೋ, ನೇಪಾಳ, ಚೀನಾ ಗಡಿಯಲ್ಲಿ ಸರಣಿ ಭೂಕಂಪನಗಳು ಸಂಭವಿಸುತ್ತಿದೆ. ಸೋಮವಾರ ರಾತ್ರಿ ಮಯನ್ಮಾರ್‌ನಲ್ಲಿ ಭೂಮಿ ಕಂಪಿಸಿದ್ದು, ಇದರ ಪರಿಣಾಮ ಈಶಾನ್ಯ ಭಾರತದಲ್ಲೂ ಭೂಕಂಪನದ ಅನುಭವವಾಯಿತು. ಜನರು ಪ್ರಬಲ ಭೂಕಂಪನವನ್ನು ಅನುಭವಿಸಿದಾಗ ಕಟ್ಟಡಗಳಿಂದ ಹೊರಗೆ ಧಾವಿಸಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago