ವಿಟ್ಲ : ಕರೋಪಾಡಿ ಗ್ರಾಮದ ಒಡಿಯೂರಿನಲ್ಲಿ ಗ್ರಾನೈಟ್ ಲಾರಿ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಬಿದ್ದು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಮಾರ್ಬಲ್ ಅನ್ ಲೋಡ್ಗಾಗಿ ಲಾರಿಯನ್ನು ರಿವರ್ಸ್ ತೆಗೆದುಕೊಳ್ಳಲಾಗುತ್ತಿತ್ತು. ಈ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಯಿತು. ಅಲ್ಲದೆ ಹೋಗಿ ನೀರಿನ ತೊಟ್ಟಿಗೆ ಬಿದ್ದಿದೆ. ಪರಿಣಾಮ ಲಾರಿಯಲ್ಲಿದ್ದ ನಾಲ್ವರು ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದೆ.
ಗಾಯಗೊಂಡ ಕಾರ್ಮಿಕರು ಉತ್ತರ ಭಾರತ ಮೂವರು ಎಂಬುದಾಗಿ ತಿಳಿದುಬಂದಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…