ರಾಜ್ಯ

ಭಾರತೀಯ ವಾಯುಪಡೆಗೆ ಸೇರಿತು ಮೊದಲ ಎಚ್‌ಎಎಲ್‌ ತೇಜಸ್‌ ವಿಮಾನ

ಬೆಂಗಳೂರು, ಅ.4: ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಬೆಂಗಳೂರಿನ ಹೆಚ್‍ಎಎಲ್ ಅಭಿವೃದ್ಧಿಪಡಿಸಿದ ಹಗುರ ಯುದ್ಧ ವಿಮಾನ ತೇಜಸ್‍ನ ಮೊದಲ ಟ್ವಿನ್ ಸೀಟರ್ ವಾಯುಪಡೆ ಸೇರಿದೆ.

Advertisement
Advertisement
Advertisement

ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಕ್ಷಣಾ ಖಾತೆಯ ಸಹಾಯಕ ಸಚಿವ ಅಜಯ್ ಭಟ್, ಏರ್ ಮಾರ್ಷಲ್ ವಿಆರ್ ಚೌಧರಿಗೆ ತೇಜಸ್ ಟ್ವಿನ್ ಸೀಟರ್ ವಿಮಾನವನ್ನು ಹಸ್ತಾಂತರಿಸಲಾಯ್ತು.

ವಾಯುಸೇನೆಯ ತರಬೇತಿ ಅಗತ್ಯಗಳಿಗೆ ಅನುಗುಣವಾಗಿ ಇಬ್ಬರು ಕುಳಿತುಕೊಳ್ಳುವಂತೆ ತೇಜಸ್ ವಿಮಾನವನ್ನು ಅಭಿವೃದ್ಧಿಪಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪೂರ್ಣ ಪ್ರಮಾಣದಲ್ಲಿ ಯುದ್ಧ ವಿಮಾನವಾಗಿ ಕೆಲಸ ಮಾಡುವ ಸಾಮರ್ಥ್ಯ ಇದಕ್ಕಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago