ಬೀಜಿಂಗ್, ಅ. 5: ಏಷ್ಯನ್ ಗೇಮ್ಸ್ನ ಅರ್ಚರಿ ಕಾಂಪೌಂಡ್ ತಂಡ ವಿಭಾಗದ ಫೈನಲ್ನಲ್ಲಿ ಚೈನೀಸ್ ತೈಪೆಯನ್ನು ಮಣಿಸಿ ಭಾರತ ಚಿನ್ನದ ಪದಕ ಜಯಸಿದೆ.
ಭಾರತದ ಜ್ಯೋತಿ ಸುರೇಖಾ ವೆನ್ನಮ್, ಅದಿತಿ ಸ್ವಾಮಿ ಮತ್ತು ಪರ್ನೀತ್ ಕೌರ್ ಅವರು ಏಷ್ಯನ್ ಗೇಮ್ಸ್ 2023 ರಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮವಾಗಿ 230-229 ಅಂತರದಲ್ಲಿ ಚೈನೀಸ ತೈಪೆ ವಿರುದ್ಧ ಗೆಲುವು ಸಾಧಿಸಿದ್ದಾರೆ. ಒಂದು ಪಾಯಿಂಟ್ನಿಂದ ಫೈನಲ್ನಲ್ಲಿ ಚೈನೀಸ್ ತೈಪೆಯ ಯಿ-ಹ್ಸುವಾನ್ ಚೆನ್, ಐ-ಜೌ ಹುವಾಂಗ್ ಮತ್ತು ಲು-ಯುನ್ ವಾಂಗ್ ಅವರನ್ನು ಸೋಲಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…