ಬೆಂಗಳೂರು, ಅ.5 : ಸಿಕ್ಕಿಂ ಪ್ರವಾಸಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಬೆಂಗಳೂರಿನ 17 ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೇಳಿದೆ.
ನಾಗರಭಾವಿಯ ಟ್ರಾವೆಲ್ಸ್ ಏಜೆನ್ಸಿ ಮೂಲಕ ಉತ್ತರ ಭಾರತದ ಪ್ರವಾಸಕ್ಕೆ ತೆರಳಿದ್ದವರು ಮೇಘಸ್ಫೋಟ ನಡೆದಾಗ ಉತ್ತರ ಸಿಕ್ಕಿಂನಲ್ಲಿ ಸಿಲುಕಿದ್ದರು.
ವಾಹನಕ್ಕೆ ಡೀಸೆಲ್ ತುಂಬಿಸಿಕೊಳ್ಳಲು ಸಾಧ್ಯವಾಗದೆ ಪರದಾಡಿದ್ದರು. ಇಂದ್ರೇನಿ ಉಕ್ಕಿನ ಸೇತುವೆ ತೀಸ್ತಾನದಿ ನೀರಿನಿಂದ ಕೊಚ್ಚಿಹೋಗಿದ್ದರಿಂದ ಸಂಪರ್ಕವೂ ಕಡಿತಗೊಂಡಿತ್ತು. ಇದರಿಂದ ಸಾಕಷ್ಟು ತೊಂದರೆ ಅನುಭವಿಸಿದ್ದರು. ಸ್ಥಳೀಯರು, ಸೇನೆಯ ನೆರವಿನಿಂದ ಸುರಕ್ಷಿತ ಸ್ಥಳ ತಲುಪಿದ್ದಾರೆ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…