ಪುತ್ತೂರು : ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಸೊತ್ತುಗಳನ್ನು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೇ ಹಿಡಿದ ಘಟನೆ ನಡೆದಿದೆ.
ಪುತ್ತೂರು ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಇಟ್ಟಿದ್ದ ಡ್ರಮ್ ಮತ್ತು ಇತರ ಸ್ಟೀಲ್ ಮತ್ತು ಪ್ಲಾಸ್ಟಿಕ್ ಸೊತ್ತುಗಳು ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿತ್ತು.
ಈ ಕುರಿತು ಶಾಲೆಯ ಉಪಪ್ರಾಂಶುಪಾಲರು ಸಿಸಿ ಟಿವಿ ಪರಿಶೀಲಿಸಿದಾಗ ವ್ಯಕ್ತಿಯೋರ್ವ ಕಳವು ಮಾಡುವುತ್ತಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಕುರಿತು ಶಾಲೆಯ ಶಿಕ್ಷಕರಿಗೆ, ಎಸ್ಡಿಎಂಸಿ ಮತ್ತು ನಗರಸಭಾ ಸ್ಥಳೀಯ ಸದಸ್ಯರಿಗೆ, ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಅ. 5ರಂದು ಸ್ಟೀಲ್ ಡ್ರಮ್ ಕದ್ದೊಯ್ದ ವ್ಯಕ್ತಿ ಶಾಲೆಯ ಆವರಣದಲ್ಲಿ ಓಡಾಡುತ್ತಿರುವುದನ್ನು ಗಮನಿಸಿದ ಉಪಪ್ರಾಂಶುಪಾಲರು ಮತ್ತು ಶಿಕ್ಷಕರು ಆತನನ್ನು ಹಿಡಿದಿದ್ದಾರೆ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿರುವ ಕಳ್ಳ ಉತ್ತರಪ್ರದೇಶ ಮೂಲದವನೆನ್ನಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…