ಹ್ಯಾಂಗ್ಝೋ: ಏಷ್ಯನ್ ಕ್ರೀಡಾಕೂಟದ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಭಾರತ ಫೈನಲ್ ಪ್ರವೇಶಿಸಿದೆ.
ಟಾಸ್ ಸೋತು ಬ್ಯಾಟ್ ಮಾಡಿದ ಬಾಂಗ್ಲಾದೇಶ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ 9.1 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು 97 ರನ್ ಗಳಿಸಿತು.
ನೇಪಾಳ ವಿರುದ್ಧ ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಈ ಬಾರಿ ಮೊದಲ ಓವರ್ನಲ್ಲಿ ಶೂನ್ಯಕ್ಕೆ ಔಟಾದರು. ನಂತರ ಮುರಿಯದ ಎರಡನೇ ವಿಕೆಟಿಗೆ ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ 52 ಎಸೆತಗಳಲ್ಲಿ 97 ರನ್ ಜೊತೆಯಾಟವಾಡಿ ಜಯ ತಂದುಕೊಟ್ಟರು.
ಗಾಯಕ್ವಾಡ್ 40 ರನ್ (26 ಎಸೆತ, 4 ಬೌಂಡರಿ, 3 ಸಿಕ್ಸರ್), ತಿಲಕ್ ವರ್ಮಾ 55 ರನ್(26 ಎಸೆತ, 2 ಬೌಂಡರಿ, 6 ಸಿಕ್ಸರ್) ಹೊಡೆದರು.
ಬಾಂಗ್ಲಾ ಪರ ಪರ್ವೇಜ್ ಹೊಸೈನ್ ಎಮಾನ್ 23 ರನ್, ಜೇಕರ್ ಅಲಿ ಔಟಾಗದೇ 24 ರನ್ ಹೊಡೆದರು. ಭಾರತದ ಪರ ಸಾಯಿ ಕಿಶೋರ್ 3 ವಿಕೆಟ್, ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತರೆ, ಅರ್ಶ್ದೀಪ್ ಸಿಂಗ್ ತಿಲಕ್ ವರ್ಮಾ , ರವಿ ಬಿಶ್ಣೋಯಿ, ಶಹಬಾಜ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…