ಕರಾವಳಿ

ಉಡುಪಿಯಿಂದ ಮಂಗಳೂರಿಗೆ ಬೆಳಿಗ್ಗೆ ತೆರಳುವ KSRTC ಬಸ್ಸಿನಲ್ಲಿ ದಿನಾಲೂ ರಶ್ : ಪ್ರಯಾಣಿಕರ ಗೋಳು ಕೇಳುವವರು ಯಾರು?

ಉಡುಪಿ : ಉಡುಪಿಯಿಂದ ಮಂಗಳೂರಿಗೆ ಬೆಳಿಗ್ಗೆ ಬರುವ KSRTC ಬಸ್ಸಿನಲ್ಲಿ ಪ್ರತಿನಿತ್ಯ 100 ರಿಂದ 115 ಪ್ರಯಾಣಿಕರು ಒಂದೇ ಬಸ್ಸಿನಲ್ಲಿ ಸಂಚರಿಸುತ್ತಾರೆ.

Advertisement
Advertisement
Advertisement

ಪ್ರತೀದಿನ ವಿದ್ಯಾರ್ಥಿಗಳು, ಕಚೇರಿಗೆ ಮತ್ತು ಇನ್ನಿತರ ಕೆಲಸಗಳಿಗೆ ತೆರಳುವವರು KSRTC ಬಸ್ಸನ್ನೇ ಅವಲಂಬಿಸಿದ್ದಾರೆ.

ಪ್ರಯಾಣಿಕರು ಮಂಗಳೂರಿನ KSRTC, DC ಗೆ ಸುಮಾರು 2020 ಇಸವಿಯಿಂದ ಉಡುಪಿಯಿಂದ ಮಂಗಳೂರಿಗೆ ಪ್ರತ್ಯೇಕ ಬಸ್ಸಿನ ಬೇಡಿಕೆ ಇಟ್ಟಿರುತ್ತಾರೆ. ಇದುವರೆಗೂ ಮಂಗಳೂರಿನ KSRTC, DC ಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಉಡುಪಿ, ಮಂಗಳೂರಿನಲ್ಲಿ ಖಾಸಗಿ ಬಸ್ಸುಗಳಿಗೆ ಕಠಿಣವಾದ ಕ್ರಮವನ್ನು ಜಾರಿಗೊಳಿಸಲಾಗಿದೆ. ಆದರೆ KSRTC ಬಸ್ಸುಗಳಿಗೆ ಯಾಕಿಲ್ಲ? ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸಾರಿಗೆ ಇಲಾಖೆ ಇದರ ಬಗ್ಗೆ ಗಮನಹರಿಸಬೇಕಾಗಿ ಸಾರ್ವಜನಿಕರು ವಿನಂತಿಸಿಕೊಂಡಿದ್ದಾರೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago