ವಿಜ್ಞಾನ

ಭಾರತೀಯ ಮೂಲದ ವಿಜ್ಞಾನಿಯ ಸಾರಥ್ಯದಲ್ಲಿ ಸೂರ್ಯಗ್ರಹಣದ ದಿನವೇ ಬಾಹ್ಯಾಕಾಶಕ್ಕೆ ಮೂರು ರಾಕೆಟ್‌ ಉಡಾವಣೆ

ನವದೆಹಲಿ : ಈ ಬಾರಿಯ ಸೂರ್ಯಗ್ರಹಣ ಅಕ್ಟೋಬರ್‌ 14 ರಂದು ನಡೆಯಲಿದೆ. ಇದೇ ವೇಳೆ ನಾಸಾ, ಭೂಮಯ ಮೇಲೆ ಸೂರ್ಯಗ್ರಹಣದ ಪರಿಣಾಮವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಬಾಹ್ಯಾಕಾಶಕ್ಕೆ ಮೂರು ರಾಕೆಟ್‌ಗಳನ್ನು ಉಡಾಯಿಸಲು ಯೋಜನೆ ರೂಪಿಸಿದೆ. ಈ ಯೋಜನೆಯನ್ನು ಭಾರತೀಯ ಮೂಲದ ನಾಸಾ ವಿಜ್ಞಾನಿ ಅರೋಹ್ ಬರ್ಜಾತ್ಯಾ ಮುನ್ನಡೆಸಲಿದ್ದಾರೆ.

Advertisement
Advertisement
Advertisement

ಎಪಿಇಪಿ ಅಥವಾ ಗ್ರಹಣದ ಸಮಯದಲ್ಲಿ ವಾತಾವರಣದ ಪ್ರಕ್ಷುಬ್ದತೆ ಎಂದು ಈ ಯೋಜನೆಯನ್ನು ಕರೆಯಲಾಗಿದೆ. ಇದನ್ನು ಅರೋಹ್ ಬರ್ಜಾತ್ಯಾ ಮುನ್ನಡೆಸಲಿದ್ದು, ಸೂರ್ಯನ ಬೆಳಕಿನ ಹಠಾತ್ ಕುಸಿತವು ನಮ್ಮ ಮೇಲಿನ ವಾತಾವರಣದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಈ ಯೋಜನೆ ಅಧ್ಯಯನ ಮಾಡುತ್ತದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago