ಕರಾವಳಿ

ರೋಟರಿ ಇಲೈಟ್,ಸಿಟಿ ಪುತ್ತೂರು ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಶಿಬಿರ

ಪುತ್ತೂರು : ರೋಟರಿ ಇಲೈಟ್ ಪುತ್ತೂರು ಇದರ ಆಶ್ರಯದಲ್ಲಿ ರೋಟರಿ ಪುತ್ತೂರು ಸಿಟಿ ಇದರ ಸಹಯೋಗದೊಂದಿಗೆ ಜಿಲ್ಲಾ ಯೋಜನೆ” ಅಂಗನವಾಡಿ” ಪುನಶ್ಚೇತನ ಇದರ ಅಂಗವಾಗಿ ದಿ.6/10/23 ರಂದು ಪುತ್ತೂರು ನಗರ ವ್ಯಾಪ್ತಿಯ ಹಾರಾಡಿ ಅಂಗನವಾಡಿ ಕೇಂದ್ರ ಚೆಲುವಮ್ಮನಕಟ್ಟೆ ಅಂಗನವಾಡಿ ಕೇಂದ್ರ ಹಾಗೂ ಬನ್ನೂರು ಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುಮಾರು ನೂರಕ್ಕಿಂತ ಅಧಿಕ ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು.

Advertisement
Advertisement
Advertisement

ಈ ಕಾರ್ಯಕ್ರಮದ ಮುಖ್ಯ ತಜ್ಞವೈದ್ಯರಾಗಿ ರೋಟರಿ ಪುತ್ತೂರು ಇಲೈಟ್ ಇದರ ಸದಸ್ಯರು ಆದ ರೊ| ಡಾಕ್ಟರ್ ಕೀರ್ತನ್ ಕಜೆ ಖ್ಯಾತಮಕ್ಕಳ ದಂತ ತಜ್ಞವೈದ್ಯರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಜಿ ರೊ. ಲಾರೆನ್ಸ್ ಗೊನ್ಸಾಲಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ರೋಟರಿ ಪುತ್ತೂರು ಸಿಟಿ ಇದರ ಅಧ್ಯಕ್ಷ ಗ್ರೇಸಿ ಗೊನ್ಸಾಲ್ವಿಸ್ ಸ್ವಾಗತಿಸಿದರು. ರೋಟರಿ ಇಲೈಟ್ ಅಧ್ಯಕ್ಷ ರೊ.ರಝಾಕ್ ಕಬಕಕಾರ್ಸ ರವರು ಉಪಸ್ಥಿತರಿದ್ದರು. ರೊ.ಆಸ್ಕರ್ ಆನಂದ್ ಕಾರ್ಯಕ್ರಮ ನಿರೂಪಿಸಿದರು.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago