ಪುತ್ತೂರು : ರೋಟರಿ ಇಲೈಟ್ ಪುತ್ತೂರು ಇದರ ಆಶ್ರಯದಲ್ಲಿ ರೋಟರಿ ಪುತ್ತೂರು ಸಿಟಿ ಇದರ ಸಹಯೋಗದೊಂದಿಗೆ ಜಿಲ್ಲಾ ಯೋಜನೆ” ಅಂಗನವಾಡಿ” ಪುನಶ್ಚೇತನ ಇದರ ಅಂಗವಾಗಿ ದಿ.6/10/23 ರಂದು ಪುತ್ತೂರು ನಗರ ವ್ಯಾಪ್ತಿಯ ಹಾರಾಡಿ ಅಂಗನವಾಡಿ ಕೇಂದ್ರ ಚೆಲುವಮ್ಮನಕಟ್ಟೆ ಅಂಗನವಾಡಿ ಕೇಂದ್ರ ಹಾಗೂ ಬನ್ನೂರು ಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸುಮಾರು ನೂರಕ್ಕಿಂತ ಅಧಿಕ ಮಕ್ಕಳ ದಂತ ತಪಾಸಣಾ ಶಿಬಿರ ನಡೆಯಿತು.
ಈ ಕಾರ್ಯಕ್ರಮದ ಮುಖ್ಯ ತಜ್ಞವೈದ್ಯರಾಗಿ ರೋಟರಿ ಪುತ್ತೂರು ಇಲೈಟ್ ಇದರ ಸದಸ್ಯರು ಆದ ರೊ| ಡಾಕ್ಟರ್ ಕೀರ್ತನ್ ಕಜೆ ಖ್ಯಾತಮಕ್ಕಳ ದಂತ ತಜ್ಞವೈದ್ಯರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಜಿ ರೊ. ಲಾರೆನ್ಸ್ ಗೊನ್ಸಾಲಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ರೋಟರಿ ಪುತ್ತೂರು ಸಿಟಿ ಇದರ ಅಧ್ಯಕ್ಷ ಗ್ರೇಸಿ ಗೊನ್ಸಾಲ್ವಿಸ್ ಸ್ವಾಗತಿಸಿದರು. ರೋಟರಿ ಇಲೈಟ್ ಅಧ್ಯಕ್ಷ ರೊ.ರಝಾಕ್ ಕಬಕಕಾರ್ಸ ರವರು ಉಪಸ್ಥಿತರಿದ್ದರು. ರೊ.ಆಸ್ಕರ್ ಆನಂದ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…