ಕರಾವಳಿ

ಅ. 31ರ ನಂತರ ಅದಾನಿ ಸಮೂಹದ ಪಾಲಾಗಲಿರುವ ಮಂಗಳೂರಿನ ವಿಮಾನ ನಿಲ್ದಾಣ

ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದ ಪೂರ್ಣ ಆಡಳಿತವು ಅ. 31ರ ಅನಂತರ ಅದಾನಿ ಸಮೂಹದ ಪಾಲಾಗಲಿದೆ.

2020ರ ಅ. 31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಸಂಸ್ಥೆ ತನ್ನ ವಶಕ್ಕೆ ಪಡೆದುಕೊಂಡಿತ್ತು. ಆಗಿನ ಒಪ್ಪಂದ ಪ್ರಕಾರ ಮೂರು ವರ್ಷಗಳವರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅರ್ಧದಷ್ಟು ಸಿಬಂದಿ ಹಾಗೂ ಅದಾನಿ ಸಿಬಂದಿ ಜತೆಯಾಗಿಯೇ ಕೆಲಸ ಮಾಡಬೇಕಿತ್ತು.

ಈ ಒಪ್ಪಂದದ ಅವಧಿ ಅ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಆ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಅದಾನಿ ಪಾಲಾಗಲಿದೆ.

ಈ ಕಾರಣದಿಂದ ವಿಮಾನ ನಿಲ್ದಾಣದ ಹಣಕಾಸು, ಎಚ್‌ಆರ್‌, ಆಡಳಿತ, ವಾಣಿಜ್ಯ, ಅಗ್ನಿಶಾಮಕ, ಟರ್ಮಿನಲ್‌ ವಿಭಾಗ ಅ. 31ರ ಬಳಿಕ ಅದಾನಿ ಆಡಳಿತಕ್ಕೆ ಒಳಪಡಲಿದೆ. ಮುಂದೆ, ಏರ್‌ಟ್ರಾಫಿಕ್‌ ಕಂಟ್ರೋಲ್‌ (ಎಟಿಸಿ), ಕಾರ್ಗೊ ಹಾಗೂ ಸಿಎನ್‌ಎಸ್‌(ಕಮ್ಯುನಿಕೇಶನ್‌ ನೇವಿಗೇಶನ್‌ ಆಯಂಡ್‌ ಸರ್ವೆಲೆನ್ಸ್‌) ಮಾತ್ರ ಎಎಐ ನಿರ್ವಹಿಸಲಿದೆ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago