ರಾಜ್ಯ

ಅತ್ತಿಬೆಲೆ ಪಟಾಕಿ ದುರಂತ – ಸ್ಥಳ ಪರಿಶೀಲಿಸಿದ ಸಿಎಂ, ಡಿಸಿಎಂ

ಆನೇಕಲ್: ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಇಲ್ಲಿಯವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ದುರ್ಘಟನೆ ನಡೆದ ಸ್ಥಳಕ್ಕೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ಎಸ್‌ಟಿ ಸೋಮಶೇಖರ್ ಆಗಮಿಸಿ ಸ್ಥಳ ಪರಿಶೀಲಿಸಿದ್ದಾರೆ.

Advertisement
Advertisement
Advertisement

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್‌ಗೆ ಮಾತ್ರ ಪರವಾನಗಿ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡುತ್ತಿದ್ದ.

ಪಟಾಕಿ ದುರಂತದಲ್ಲಿ ತಮಿಳುನಡು ಮೂಲದ ಗಿರಿ ಬಿನ್ ವೇಡಿಯಪ್ಪನ್, ಸಚೀನ್ ಬಿನ್ ಲೇಟ್ ವೇಡಿಯಪ್ಪನ್, ವಿಜಯರಾಘವನ್, ವಿಳಂಬರತಿ ಬಿನ್ ಸೆಂದಿಲ್, ಆಕಾಶ ಬಿನ್ ರಾಜಾ, ವೆಡಿಯಪ್ಪನ್, ಆದಿಕೇಶವ ಬಿನ್ ಪೆರಿಯಾಸ್ವಾಮಿ, ಪ್ರಕಾಶ್ ಬಿನ್ ರಾಮು, ವಸಂತರಾಜು ಬಿನ್ ಗೋವಿಂದ ರಾಜು, ಅಬ್ಬಾಸ್ ಬಿಸ್ ಶಂಕರ್, ಪ್ರಭಾಕರನ್ ಬಿನ್ ಗೋಪಿನಾಥ್, ನಿತೀಶ್ ಬಿನ್ ಮೇಘನಾಥ್, ಸಂತೋಷ್ ಬಿನ್ ಕುಮಾರ್ ಮೃತಪಟ್ಟಿದ್ದು, ಇನ್ನೊಬ್ಬನ ಹೆಸರು ಗುರುತು ಪತ್ತೆಯಾಗಿಲ್ಲ.

chaithra

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago