ಆನೇಕಲ್: ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಇಲ್ಲಿಯವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ದುರ್ಘಟನೆ ನಡೆದ ಸ್ಥಳಕ್ಕೆ ಸಿಎಂ, ಡಿಸಿಎಂ ಹಾಗೂ ಮಾಜಿ ಸಚಿವ ಎಸ್ಟಿ ಸೋಮಶೇಖರ್ ಆಗಮಿಸಿ ಸ್ಥಳ ಪರಿಶೀಲಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ಪಟಾಕಿ ಸಂಗ್ರಹಕ್ಕೆ ಲೈಸೆನ್ಸ್ ಇರಲಿಲ್ಲ. ಕೇವಲ ಬೇರೆಡೆಗೆ ರವಾನಿಸುವ ಪ್ರೊಸೆಸಿಂಗ್ ಯೂನಿಟ್ಗೆ ಮಾತ್ರ ಪರವಾನಗಿ ನೀಡಲಾಗಿತ್ತು. ಆದರೆ ಮಾಲೀಕ ಭಾರೀ ಪ್ರಮಾಣದ ಪಟಾಕಿ ಸಂಗ್ರಹಿಸುವ ದಾಸ್ತಾನು ಮಳಿಗೆಯನ್ನಾಗಿ ಬಳಕೆ ಮಾಡುತ್ತಿದ್ದ.
ಪಟಾಕಿ ದುರಂತದಲ್ಲಿ ತಮಿಳುನಡು ಮೂಲದ ಗಿರಿ ಬಿನ್ ವೇಡಿಯಪ್ಪನ್, ಸಚೀನ್ ಬಿನ್ ಲೇಟ್ ವೇಡಿಯಪ್ಪನ್, ವಿಜಯರಾಘವನ್, ವಿಳಂಬರತಿ ಬಿನ್ ಸೆಂದಿಲ್, ಆಕಾಶ ಬಿನ್ ರಾಜಾ, ವೆಡಿಯಪ್ಪನ್, ಆದಿಕೇಶವ ಬಿನ್ ಪೆರಿಯಾಸ್ವಾಮಿ, ಪ್ರಕಾಶ್ ಬಿನ್ ರಾಮು, ವಸಂತರಾಜು ಬಿನ್ ಗೋವಿಂದ ರಾಜು, ಅಬ್ಬಾಸ್ ಬಿಸ್ ಶಂಕರ್, ಪ್ರಭಾಕರನ್ ಬಿನ್ ಗೋಪಿನಾಥ್, ನಿತೀಶ್ ಬಿನ್ ಮೇಘನಾಥ್, ಸಂತೋಷ್ ಬಿನ್ ಕುಮಾರ್ ಮೃತಪಟ್ಟಿದ್ದು, ಇನ್ನೊಬ್ಬನ ಹೆಸರು ಗುರುತು ಪತ್ತೆಯಾಗಿಲ್ಲ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…