ನಿಧನ

‘ನಾರಿಶಕ್ತಿ’ ಪ್ರಶಸ್ತಿ ಪುರಸ್ಕೃತೆ ಕಾರ್ತ್ಯಾಯಿನಿ ಅಮ್ಮ ನಿಧನ

ಕೇರಳ : ದೇಶದ ಅತೀ ಹಿರಿಯ ಸಾಕ್ಷರತಾ ವಿದ್ಯಾರ್ಥಿನಿ ಕೇರಳದ ಕಾರ್ತ್ಯಾಯಿನಿ ಅಮ್ಮ ಆಲಪ್ಪುಳ ಜಿಲ್ಲೆಯ ಹರಿಪಾಡ್ ಮುತ್ತುಲ್ಲದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು.

Advertisement
Advertisement
Advertisement

ಕೇರಳ ಸರ್ಕಾರದ ‘ಅಕ್ಷರಲಕ್ಷಂ’ ಪರೀಕ್ಷೆಯಲ್ಲಿ ಕಾರ್ತ್ಯಾಯಿನಿ ಅಮ್ಮ ಟಾಪರ್ ಆಗಿದ್ದರು. 40,000 ಮಂದಿ ಈ ಪರೀಕ್ಷೆ ಬರೆದಿದ್ದು, ಇದರಲ್ಲಿ ಕಾರ್ತ್ಯಾಯಿನಿ ಅವರು 98 ಪರ್ಸೆಂಟ್ ಮಾರ್ಕ್ಸ್‌ ಪಡೆದಿದ್ದರು.

2018ರಲ್ಲಿ, ನಾರಿಶಕ್ತಿ ಪ್ರಶಸ್ತಿಯನ್ನು ಗೆದ್ದರು. ಕಳೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಿಶಕ್ತಿ ಪ್ರಶಸ್ತಿ ವಿಜೇತೆ ಕಾರ್ತ್ಯಾಯಿನಿ ಅಮ್ಮನವರ ಸ್ತಬ್ಧಚಿತ್ರ ಸಹ ಸೇರಿತ್ತು.

‘ವಯಸ್ಸಿನ ಹೊರತಾಗಿಯೂ,ಕಲಿಯುವ ಇಚ್ಛೆ ನೂರಾರು ಮಹಿಳೆಯರಿಗೆ ಸ್ಫೂರ್ತಿಯಾಗಿದೆ.ಕಾರ್ತ್ಯಾನಿಯಮ್ಮ ಕೇರಳದ ಹೆಮ್ಮೆ. ನಾವು ಆದರ್ಶಪ್ರಾಯ ವ್ಯಕ್ತಿತ್ವವನ್ನು ಕಳೆದುಕೊಂಡಿದ್ದೇವೆ’ ಎಂದು ಕಾರ್ತ್ಯನಿಯಮ್ಮ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago