ರಾಜ್ಯ

ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆಯಲ್ಲಿ ಕರ್ನಾಟಕಕ್ಕೆ ಹಿನ್ನಡೆ

ನವದೆಹಲಿ : ಕಾವೇರಿ ನೀರು ಹಂಚಿಕೆ ವಿವಾದದ ಕುರಿತು CWRC ಸಭೆಯಲ್ಲಿ ಪುನಃ ಕರ್ನಾಟಕಕ್ಕೆ ಹಿನ್ನಡೆ ಉಂಟಾಗಿದೆ. ಈಗ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡಿದೆ.

Advertisement
Advertisement
Advertisement

ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಈ ಹಿಂದೆ 226 ತಾಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಿಗೆ ಕುಡಿಯಲು ಕಾವೇರಿ ನೀರಿನ ಸಮಸ್ಯೆಯಾಗಲಿದೆ ಎಂದು ಕರ್ನಾಟಕ ಸರ್ಕಾರ ಆತಂಕದಲ್ಲಿದೆ.

ಇಂತಹ ಸಂದರ್ಭದಲ್ಲಿ ತಮಿಳುನಾಡು ಸರ್ಕಾರ ನಮ್ಮ ರೈತರ ಬೆಳೆಹಳು ಒಣಗುತ್ತಿವೆ ಮುಂದಿನ 15 ದಿನಗಳಲ್ಲಿ ತಲಾ 13,000 ಕ್ಯೂಸೆಕ್‌ ನೀರು ಹರಿಸುವಂತೆ ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ವಾದವನ್ನು ಮಂಡಿಸಿದೆ. ಆದರೆ, ಸಭೆಯಲ್ಲಿ ಕರ್ನಾಟಕದ ಸಂಕಷ್ಟವನ್ನು ಪರಿಗಣಿಸಿದ ಸಿಡಬ್ಲ್ಯೂಆರ್‌ಸಿ ಮುಂದಿನ 15 ದಿನಗಳ ಕಾಲ ತಲಾ 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶ ಹೊರಡಿಸಿದೆ. ಇದರಿಂದ ಕರ್ನಾಟಕಕ್ಕೆ ಭಾರಿ ದೊಡ್ಡ ಹಿನ್ನಡೆಯಾಗಿದ್ದು, ಕುಡಿಯುವ ನೀರಿಗೂ ಹಾಹಾಕಾರ ಶುರುವಾಗುವ ಲಕ್ಷಣಗಳು ಕಂಡುಬರುತ್ತಿವೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago