ಕರಾವಳಿ

ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಪಡೆದ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆ

ಪುತ್ತೂರು : 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗಿರುವ ಐ.ಆರ್.ಸಿ.ಎಂ.ಡಿ ಕಂಪ್ಯೂಟರ್ ಮತ್ತು ಬ್ಯಾಂಕಿಂಗ್ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ ಶಿಕ್ಷಣ ಕ್ಷೇತ್ರದಲ್ಲಿ ಮಗದೊಂದು ಅದ್ವಿತೀಯ ಸಾಧನೆಯನ್ನು ಮಾಡಿದೆ.

Advertisement
Advertisement
Advertisement

ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು.

ವಿದ್ಯಾರ್ಥಿಗಳನ್ನು ಎಲ್ಲಾ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡುವ ಸಲುವಾಗಿ ಕರ್ನಾಟಕದಾದ್ಯಂತ ಸುಮಾರು 75ಕ್ಕೂ ಅಧಿಕ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳಲ್ಲಿ “Maths Shortcut Tricks – For Competitive Exams” ಉಚಿತ ತರಬೇತಿ ಕಾರ್ಯಾಗಾರವನ್ನು ನೀಡಿದೆ. ಈ ಸಾಧನೆಯನ್ನು ಗುರುತಿಸಿ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023 ಶಿಕ್ಷಣ ಕ್ಷೇತ್ರದಲ್ಲಿ ಸಮರ್ಪಣೀಯ ಕೆಲಸವನ್ನು ಮಾಡಿದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ Best Competitive Coaching Institute ಪ್ರಶಸ್ತಿಯನ್ನು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಯಿತು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago